AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಭಾರತ ತಂಡ ಪ್ರಕಟ: ಬುಮ್ರಾ ಔಟ್, ರಹಾನೆ ಕಮ್​ಬ್ಯಾಕ್

India's squad for WTC final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

Vinay Bhat
|

Updated on:Apr 25, 2023 | 11:38 AM

Share
ಈ ವರ್ಷ ಜೂನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ಇಂಜುರಿಯಿಂದ ಗುಣಮುಖರಾಗದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ.

ಈ ವರ್ಷ ಜೂನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ಇಂಜುರಿಯಿಂದ ಗುಣಮುಖರಾಗದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ.

1 / 7
ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್​​ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಹೊರಗುಳಿದಿದ್ದಾರೆ. ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್​​ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಹೊರಗುಳಿದಿದ್ದಾರೆ. ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

2 / 7
ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ.

3 / 7
ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

4 / 7
ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

5 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

6 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ. (ಫೋಟೋ ಕೃಪೆ: BCCI, Twitter)

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ. (ಫೋಟೋ ಕೃಪೆ: BCCI, Twitter)

7 / 7

Published On - 11:38 am, Tue, 25 April 23

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ