AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಭಾರತ ತಂಡ ಪ್ರಕಟ: ಬುಮ್ರಾ ಔಟ್, ರಹಾನೆ ಕಮ್​ಬ್ಯಾಕ್

India's squad for WTC final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

Vinay Bhat
|

Updated on:Apr 25, 2023 | 11:38 AM

Share
ಈ ವರ್ಷ ಜೂನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ಇಂಜುರಿಯಿಂದ ಗುಣಮುಖರಾಗದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ.

ಈ ವರ್ಷ ಜೂನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ಇಂಜುರಿಯಿಂದ ಗುಣಮುಖರಾಗದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ.

1 / 7
ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್​​ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಹೊರಗುಳಿದಿದ್ದಾರೆ. ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್​​ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಹೊರಗುಳಿದಿದ್ದಾರೆ. ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

2 / 7
ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ.

3 / 7
ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

4 / 7
ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

5 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

6 / 7
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ. (ಫೋಟೋ ಕೃಪೆ: BCCI, Twitter)

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ. (ಫೋಟೋ ಕೃಪೆ: BCCI, Twitter)

7 / 7

Published On - 11:38 am, Tue, 25 April 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ