AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಅರ್ಷ್​ದೀಪ್ ಬಳಿಕ ವಿದೇಶಿ ಲೀಗ್​ನತ್ತ ಮುಖ ಮಾಡಿದ ಮತ್ತೊಬ್ಬ ಭಾರತೀಯ ಆಟಗಾರ

Team India: ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ವಿದೇಶಿ ಲೀಗ್​ನತ್ತ ಮುಖಮಾಡಿದ್ದು, ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾರ್ಥಾಂಪ್ಟನ್‌ಶೈರ್‌ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jul 02, 2023 | 9:28 AM

Share
ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ವಿದೇಶಿ ಲೀಗ್​ನತ್ತ ಮುಖಮಾಡಿದ್ದು, ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾರ್ಥಾಂಪ್ಟನ್‌ಶೈರ್‌ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ವಿದೇಶಿ ಲೀಗ್​ನತ್ತ ಮುಖಮಾಡಿದ್ದು, ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾರ್ಥಾಂಪ್ಟನ್‌ಶೈರ್‌ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ.

1 / 6
ಸದ್ಯ ದುಲೀಪ್ ಟ್ರೋಫಿಯಲ್ಲಿ ಆಡುತ್ತಿರುವ ಪೃಥ್ವಿ, ಈ ಟೂರ್ನಿ ಮುಗಿದ ಬಳಿಕ ನಾರ್ಥಾಂಪ್ಟನ್ ಶೈರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಹೀಗಾಗಿ ವರದಿ ನಿಜವಾದರೆ ಪೃಥ್ವಿ ಶಾ ಮೊದಲ ಬಾರಿಗೆ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡಿದಂತ್ತಾಗುತ್ತದೆ.

ಸದ್ಯ ದುಲೀಪ್ ಟ್ರೋಫಿಯಲ್ಲಿ ಆಡುತ್ತಿರುವ ಪೃಥ್ವಿ, ಈ ಟೂರ್ನಿ ಮುಗಿದ ಬಳಿಕ ನಾರ್ಥಾಂಪ್ಟನ್ ಶೈರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಹೀಗಾಗಿ ವರದಿ ನಿಜವಾದರೆ ಪೃಥ್ವಿ ಶಾ ಮೊದಲ ಬಾರಿಗೆ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡಿದಂತ್ತಾಗುತ್ತದೆ.

2 / 6
ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುವುದಾಗಿ ಪೃಥ್ವಿ ಶಾ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ ಟೀಂ ಇಂಡಿಯಾಕ್ಕೆ ಮರಳುವ ಯತ್ನ ಮಾಡುತ್ತಿರುವ ಪೃಥ್ವಿ ಕೌಂಟಿ ಆಡುವುದು ಸತ್ಯ ಎನ್ನಲಾಗುತ್ತಿದೆ.

ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುವುದಾಗಿ ಪೃಥ್ವಿ ಶಾ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ ಟೀಂ ಇಂಡಿಯಾಕ್ಕೆ ಮರಳುವ ಯತ್ನ ಮಾಡುತ್ತಿರುವ ಪೃಥ್ವಿ ಕೌಂಟಿ ಆಡುವುದು ಸತ್ಯ ಎನ್ನಲಾಗುತ್ತಿದೆ.

3 / 6
ಭಾರತದಿಂದ ಕೌಂಟಿ ಚಾಂಪಿಯನ್‌ಶಿಪ್‌ ಆಡುತ್ತಿರುವವರಲ್ಲಿ ಪೃಥ್ವಿ ಶಾ ಮೊದಲಿಗರಲ್ಲ. ಈ ಹಿಂದೆ ಭಾರತದ ದಿಗ್ಗಜರಾದ ಬಿಷನ್ ಸಿಂಗ್ ಬೇಡಿ, ಸೌರವ್ ಗಂಗೂಲಿ ಮತ್ತು ಅನಿಲ್ ಕುಂಬ್ಳೆ ಕೂಡ ನಾರ್ಥಾಂಪ್ಟನ್ ಶೈರ್ ಪರ ಆಡಿದ್ದರು.

ಭಾರತದಿಂದ ಕೌಂಟಿ ಚಾಂಪಿಯನ್‌ಶಿಪ್‌ ಆಡುತ್ತಿರುವವರಲ್ಲಿ ಪೃಥ್ವಿ ಶಾ ಮೊದಲಿಗರಲ್ಲ. ಈ ಹಿಂದೆ ಭಾರತದ ದಿಗ್ಗಜರಾದ ಬಿಷನ್ ಸಿಂಗ್ ಬೇಡಿ, ಸೌರವ್ ಗಂಗೂಲಿ ಮತ್ತು ಅನಿಲ್ ಕುಂಬ್ಳೆ ಕೂಡ ನಾರ್ಥಾಂಪ್ಟನ್ ಶೈರ್ ಪರ ಆಡಿದ್ದರು.

4 / 6
ಪೃಥ್ವಿ ಶಾ ಅವರ ವೃತ್ತಿಜೀವನವನ್ನು ಗಮನಿಸಿದರೆ, ಇದುವರೆಗೆ ಅವರು ಟೀಂ ಇಂಡಿಯಾ ಪರ 6 ಏಕದಿನ ಮತ್ತು 5 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 5 ಟೆಸ್ಟ್ ಪಂದ್ಯಗಳಲ್ಲಿ 42.37 ಸರಾಸರಿಯಲ್ಲಿ 339 ರನ್ ಬಾರಿಸಿರುವ ಪೃಥ್ವಿ, ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದರು.

ಪೃಥ್ವಿ ಶಾ ಅವರ ವೃತ್ತಿಜೀವನವನ್ನು ಗಮನಿಸಿದರೆ, ಇದುವರೆಗೆ ಅವರು ಟೀಂ ಇಂಡಿಯಾ ಪರ 6 ಏಕದಿನ ಮತ್ತು 5 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 5 ಟೆಸ್ಟ್ ಪಂದ್ಯಗಳಲ್ಲಿ 42.37 ಸರಾಸರಿಯಲ್ಲಿ 339 ರನ್ ಬಾರಿಸಿರುವ ಪೃಥ್ವಿ, ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದರು.

5 / 6
ಇದಲ್ಲದೇ ಭಾರತ ಪರ 6 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 189 ರನ್ ಬಾರಿಸಿದ್ದಾರೆ. ಪೃಥ್ವಿ ಶಾ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ.

ಇದಲ್ಲದೇ ಭಾರತ ಪರ 6 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 189 ರನ್ ಬಾರಿಸಿದ್ದಾರೆ. ಪೃಥ್ವಿ ಶಾ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ