- Kannada News Photo gallery Cricket photos Team India Start Practice in Colombo ahead of IND vs PAK Match Weather clears up
ಮಳೆ ನಿಂತ ತಕ್ಷಣ ಅಭ್ಯಾಸಕ್ಕಿಳಿದ ಟೀಮ್ ಇಂಡಿಯಾ: ಕೊಲಂಬೊ ಹವಾಮಾನ ಈಗ ಹೇಗಿದೆ?
India vs Pakistan, Colombo Weather: ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೋ-ಪಾಕ್ ಕದನಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಎರಡು ದಿನಗಳ ಹಿಂದೆಯೇ ಕೊಲಂಬೊಕ್ಕೆ ತಲುಪಿದ್ದರು. ಆದರೆ, ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಎಡೆಬಿಡದೆ ಸುರಿದ ಮಳೆಯಿಂದಾಗಿ ಆಟಗಾರರು ಹೊರಾಂಗಣದಲ್ಲಿ ಪ್ರ್ಯಾಕ್ಟೀಸ್ ನಡೆಸಲಿಲ್ಲ.
Updated on: Sep 09, 2023 | 7:47 AM
![ಎರಡು ದಿನಗಳ ವಿರಾಮದ ನಂತರ ಏಷ್ಯಾಕಪ್ನಲ್ಲಿ ಮತ್ತೆ ಪಂದ್ಯಗಳು ಶುರುವಾಗುತ್ತಿವೆ. ಇಂದು ಸೂಪರ್ 4 ಹಂತದ ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಸೆಪ್ಟೆಂಬರ್ 10 ರಂದು ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.](https://images.tv9kannada.com/wp-content/uploads/2023/09/1-36.jpg?w=1280&enlarge=true)
ಎರಡು ದಿನಗಳ ವಿರಾಮದ ನಂತರ ಏಷ್ಯಾಕಪ್ನಲ್ಲಿ ಮತ್ತೆ ಪಂದ್ಯಗಳು ಶುರುವಾಗುತ್ತಿವೆ. ಇಂದು ಸೂಪರ್ 4 ಹಂತದ ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಸೆಪ್ಟೆಂಬರ್ 10 ರಂದು ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
![ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೋ-ಪಾಕ್ ಕದನಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಎರಡು ದಿನಗಳ ಹಿಂದೆಯೇ ಕೊಲಂಬೊಕ್ಕೆ ತಲುಪಿದ್ದರು. ಆದರೆ, ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಎಡೆಬಿಡದೆ ಸುರಿದ ಮಳೆಯಿಂದಾಗಿ ಆಟಗಾರರು ಹೊರಾಂಗಣದಲ್ಲಿ ಪ್ರ್ಯಾಕ್ಟೀಸ್ ನಡೆಸಲಿಲ್ಲ.](https://images.tv9kannada.com/wp-content/uploads/2023/09/3-44.jpg)
ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೋ-ಪಾಕ್ ಕದನಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಎರಡು ದಿನಗಳ ಹಿಂದೆಯೇ ಕೊಲಂಬೊಕ್ಕೆ ತಲುಪಿದ್ದರು. ಆದರೆ, ಮೈದಾನದಲ್ಲಿ ಅಭ್ಯಾಸ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಎಡೆಬಿಡದೆ ಸುರಿದ ಮಳೆಯಿಂದಾಗಿ ಆಟಗಾರರು ಹೊರಾಂಗಣದಲ್ಲಿ ಪ್ರ್ಯಾಕ್ಟೀಸ್ ನಡೆಸಲಿಲ್ಲ.
![ಇದೀಗ ಆಟಗಾರರಿಗೆ ಶುಭಸುದ್ದಿ ಸಿಕ್ಕಿದ್ದು ಕೊಲಂಬೊದಲ್ಲಿ ಮಳೆ ನಿಂತಿದೆ. ಮಳೆ ನಿಂತ ತಕ್ಷಣ ರೋಹಿತ್ ಶರ್ಮಾ ಪಡೆ ಮೈದಾನಕ್ಕೆ ಇಳಿದು ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ. ಕೊಹ್ಲಿ, ರೋಹಿತ್, ಗಿಲ್, ಕೆಎಲ್ ರಾಹುಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರೆ, ಶಮಿ, ಜಡೇಜಾ, ಜಸ್ಪ್ರಿತ್ ಬುಮ್ರಾ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು.](https://images.tv9kannada.com/wp-content/uploads/2023/09/3-1-1.jpg)
ಇದೀಗ ಆಟಗಾರರಿಗೆ ಶುಭಸುದ್ದಿ ಸಿಕ್ಕಿದ್ದು ಕೊಲಂಬೊದಲ್ಲಿ ಮಳೆ ನಿಂತಿದೆ. ಮಳೆ ನಿಂತ ತಕ್ಷಣ ರೋಹಿತ್ ಶರ್ಮಾ ಪಡೆ ಮೈದಾನಕ್ಕೆ ಇಳಿದು ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ. ಕೊಹ್ಲಿ, ರೋಹಿತ್, ಗಿಲ್, ಕೆಎಲ್ ರಾಹುಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರೆ, ಶಮಿ, ಜಡೇಜಾ, ಜಸ್ಪ್ರಿತ್ ಬುಮ್ರಾ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು.
![ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸೆ.10 ರಂದು ನಡೆಯಲಿರುವ ಭಾರತ-ಪಾಕ್ ಕದನಕ್ಕೆ ಕೆಎಲ್ ರಾಹುಲ್ ಅವರನ್ನು ಶ್ರೇಯಸ್ ಅಯ್ಯರ್ ಜಾಗದಲ್ಲಿ ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧ 5ನೇ ಸ್ಥಾನದಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ್ದರು. ಹೀಗಾಗಿ ಮ್ಯಾನೇಜ್ಮೆಂಟ್ ಇವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎನ್ನಲಾಗಿದೆ.](https://images.tv9kannada.com/wp-content/uploads/2023/09/4-41.jpg)
ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಸೆ.10 ರಂದು ನಡೆಯಲಿರುವ ಭಾರತ-ಪಾಕ್ ಕದನಕ್ಕೆ ಕೆಎಲ್ ರಾಹುಲ್ ಅವರನ್ನು ಶ್ರೇಯಸ್ ಅಯ್ಯರ್ ಜಾಗದಲ್ಲಿ ಆಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧ 5ನೇ ಸ್ಥಾನದಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ್ದರು. ಹೀಗಾಗಿ ಮ್ಯಾನೇಜ್ಮೆಂಟ್ ಇವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎನ್ನಲಾಗಿದೆ.
![ಇನ್ನು ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ನಡುವೆ ಯಾರಿಗೆ ಅವಕಾಶ ನೀಡಬೇಕು ಎಂಬುದು ತಲೆನೋವಾಗಿದೆ. ಏಷ್ಯಾಕಪ್ 2023 ರ ಸೂಪರ್ 4 ಪಂದ್ಯಕ್ಕೆ ಜಸ್ಪ್ರಿತ್ ಬುಮ್ರಾ ಲಭ್ಯರಿರುವ ಕಾರಣ, ಶಮಿ ಅಥವಾ ಶಾರ್ದೂಲ್ ಒಬ್ಬರಿ ಹೊರಗುಳಿಯಬೇಕಾಗುತ್ತದೆ.](https://images.tv9kannada.com/wp-content/uploads/2023/09/5-41.jpg)
ಇನ್ನು ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ನಡುವೆ ಯಾರಿಗೆ ಅವಕಾಶ ನೀಡಬೇಕು ಎಂಬುದು ತಲೆನೋವಾಗಿದೆ. ಏಷ್ಯಾಕಪ್ 2023 ರ ಸೂಪರ್ 4 ಪಂದ್ಯಕ್ಕೆ ಜಸ್ಪ್ರಿತ್ ಬುಮ್ರಾ ಲಭ್ಯರಿರುವ ಕಾರಣ, ಶಮಿ ಅಥವಾ ಶಾರ್ದೂಲ್ ಒಬ್ಬರಿ ಹೊರಗುಳಿಯಬೇಕಾಗುತ್ತದೆ.
![ಇಂಡೋ-ಪಾಕ್ ಪಂದ್ಯಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಹಾಗಾಗಿ ಮಳೆಯಿಂದ ಎಲ್ಲಾದರು ಪಂದ್ಯ ನಡೆಯದೆ ಇದ್ದರೆ, ಮೀಸಲು ದಿನವನ್ನು ಇರಿಸುವ ತೀರ್ಮಾನಕ್ಕೆ ಬರಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಸೆಪ್ಟೆಂಬರ್ 10 ರಂದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಮರುದಿನ ಅಂದರೆ ಸೆಪ್ಟೆಂಬರ್ 11 ರಂದು ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.](https://images.tv9kannada.com/wp-content/uploads/2023/09/6-43.jpg)
ಇಂಡೋ-ಪಾಕ್ ಪಂದ್ಯಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಹಾಗಾಗಿ ಮಳೆಯಿಂದ ಎಲ್ಲಾದರು ಪಂದ್ಯ ನಡೆಯದೆ ಇದ್ದರೆ, ಮೀಸಲು ದಿನವನ್ನು ಇರಿಸುವ ತೀರ್ಮಾನಕ್ಕೆ ಬರಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಸೆಪ್ಟೆಂಬರ್ 10 ರಂದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಮರುದಿನ ಅಂದರೆ ಸೆಪ್ಟೆಂಬರ್ 11 ರಂದು ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್ ಇಂಟಿಮೇಟ್ ದೃಶ್ಯವನ್ನು ಆರು ಬಾರಿ ಶೂಟ್ ಮಾಡಿಸಿದ್ದ ನಿರ್ದೇಶಕ; ಕುಬ್ರಾ ಸೇಠ್](https://images.tv9kannada.com/wp-content/uploads/2024/07/kubra-sait.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)