AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಮೆಲ್ಬೋರ್ನ್​​ನಲ್ಲಿ ತಗ್ಗಿದ ಮಳೆ: ಮೈದಾನಕ್ಕಿಳಿದು ಅಭ್ಯಾಸ ಆರಂಭಿಸಿದ ಭಾರತ

Team India Practice: ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಈಗಾಗಲೇ ಎಮ್​ಸಿಜಿಗೆ ಕಾಲಿಟ್ಟಿದ್ದು ಅಭ್ಯಾಸ ಕೂಡ ಶುರು ಮಾಡಿದೆ. ಬಿಸಿಸಿಐ ಈ ಬಗ್ಗೆ ಫೋಟೋವನ್ನು ಹಂಚಿಕೊಂಡಿದೆ. ಮೆಲ್ಬೋರ್ನ್​ನಲ್ಲಿ ಮಳೆಯ ಆರ್ಭಟ ಕೂಡ ಕಡಿಮೆ ಆಗಿದೆ.

TV9 Web
| Updated By: Vinay Bhat|

Updated on:Oct 21, 2022 | 10:02 AM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿ ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಐಸಿಸಿ ಟಿ20 ವಿಶ್ವಕಪ್​ನಲ್ಲಿ ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

1 / 8
ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ರೋಹಿತ್ ಪಡೆ ಈಗಾಗಲೇ ಎಮ್​ಸಿಜಿಗೆ ಕಾಲಿಟ್ಟಿದ್ದು ಅಭ್ಯಾಸ ಕೂಡ ಶುರು ಮಾಡಿದೆ. ಬಿಸಿಸಿಐ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ. ಮೆಲ್ಬೋರ್ನ್​ನಲ್ಲಿ ಮಳೆಯ ಆರ್ಭಟ ಕೂಡ ಕಡಿಮೆ ಆಗಿದೆ.

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ರೋಹಿತ್ ಪಡೆ ಈಗಾಗಲೇ ಎಮ್​ಸಿಜಿಗೆ ಕಾಲಿಟ್ಟಿದ್ದು ಅಭ್ಯಾಸ ಕೂಡ ಶುರು ಮಾಡಿದೆ. ಬಿಸಿಸಿಐ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ. ಮೆಲ್ಬೋರ್ನ್​ನಲ್ಲಿ ಮಳೆಯ ಆರ್ಭಟ ಕೂಡ ಕಡಿಮೆ ಆಗಿದೆ.

2 / 8
ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ.

3 / 8
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಬಲಿಷ್ಠ ಆಟಗಾರರನ್ನು ಕಣಕ್ಕಿಳಿಸುವ ಯೋಜನೆ ಮಾಡಿರುವ ಕೋಚ್ ಹಾಗು ನಾಯಕ ಹಿರಿಯ, ಕಿರಿಯ ಎಂದು ನೋಡದೆ ಫಾರ್ಮ್​ನಲ್ಲಿರುವ ಪ್ಲೇಯರ್ಸ್​ಗೆ ಮಣೆ ಹಾಕಲು ಮುಂದಾಗಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಬಲಿಷ್ಠ ಆಟಗಾರರನ್ನು ಕಣಕ್ಕಿಳಿಸುವ ಯೋಜನೆ ಮಾಡಿರುವ ಕೋಚ್ ಹಾಗು ನಾಯಕ ಹಿರಿಯ, ಕಿರಿಯ ಎಂದು ನೋಡದೆ ಫಾರ್ಮ್​ನಲ್ಲಿರುವ ಪ್ಲೇಯರ್ಸ್​ಗೆ ಮಣೆ ಹಾಕಲು ಮುಂದಾಗಿದ್ದಾರೆ.

4 / 8
ಮಾಹಿತಿಯ ಪ್ರಕಾರ ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಮಾಹಿತಿಯ ಪ್ರಕಾರ ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

5 / 8
ಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಎರಡೂ ವಾರ್ಮ್​-ಅಪ್ ಮ್ಯಾಚ್​ನಲ್ಲಿ ಪಂತ್ 9 ರನ್ ಗಳಿಸಿ ಔಟಾಗಿದ್ದರು. ಫಾರ್ಮ್​ನಲ್ಲಿ ಇಲ್ಲದ ಪಂತ್ ಅವರನ್ನು ನಂತರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೆಂಚ್ ಕಾಯಿಸಲಾಯಿತು.

ಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಎರಡೂ ವಾರ್ಮ್​-ಅಪ್ ಮ್ಯಾಚ್​ನಲ್ಲಿ ಪಂತ್ 9 ರನ್ ಗಳಿಸಿ ಔಟಾಗಿದ್ದರು. ಫಾರ್ಮ್​ನಲ್ಲಿ ಇಲ್ಲದ ಪಂತ್ ಅವರನ್ನು ನಂತರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೆಂಚ್ ಕಾಯಿಸಲಾಯಿತು.

6 / 8
ಮೊಹಮ್ಮದ್ ಶಮಿ ಅಭ್ಯಾಸ ಪಂದ್ಯದಲ್ಲಿ ಮಾಡಿದ ಒಂದು ಓವರ್ ಭಾರತಕ್ಕೆ ಆತ್​ಮವಿಶ್ವಾಸ ತಂದಿದೆ ಜಸ್​ಪ್ರೀತ್ ಬುಮ್ರಾ ಜಾಗವನ್ನು ಇವರು ತುಂಬಲಿದ್ದಾರೆ ಎಂದು ಹೇಳಲಾಗಿದೆ.

ಮೊಹಮ್ಮದ್ ಶಮಿ ಅಭ್ಯಾಸ ಪಂದ್ಯದಲ್ಲಿ ಮಾಡಿದ ಒಂದು ಓವರ್ ಭಾರತಕ್ಕೆ ಆತ್​ಮವಿಶ್ವಾಸ ತಂದಿದೆ ಜಸ್​ಪ್ರೀತ್ ಬುಮ್ರಾ ಜಾಗವನ್ನು ಇವರು ತುಂಬಲಿದ್ದಾರೆ ಎಂದು ಹೇಳಲಾಗಿದೆ.

7 / 8
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

8 / 8

Published On - 10:02 am, Fri, 21 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!