AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಪಂದ್ಯ ಬಾಕಿ: ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರಲು ಭಾರತ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

How India can seal a spot in the semi-finals, ICC World Cup 2023: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಪಾಯಿಂಟ್ ಟೇಬಲ್​ನಲ್ಲಿ 10 ಅಂಕಗಳನ್ನು ಹೊಂದಿರುವ ಹಾಗೂ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದ ಏಕೈಕ ತಂಡ ಟೀಮ್ ಇಂಡಿಯಾವಾಗಿದೆ. ನ್ಯೂಝಿಲೆಂಡ್ ಎಂಟು ಅಂಕದೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಆದರೆ, ಭಾರತ ಇನ್ನೂ ಸೆಮಿ ಫೈನಲ್​ಗೆ ತಲುಪಿಲ್ಲ.

Vinay Bhat
|

Updated on: Oct 23, 2023 | 8:16 AM

Share
ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯದಲ್ಲಿ ನ್ಯೂಝಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡ ತಮ್ಮ ಅಜೇಯ ಗೆಲುವಿನ ಓಟವನ್ನು ಮುಂದುವರೆಸಿದೆ. ಭಾರತ ಈಗ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಪಂದ್ಯದಲ್ಲಿ ನ್ಯೂಝಿಲೆಂಡ್ ಅನ್ನು ನಾಲ್ಕು ವಿಕೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡ ತಮ್ಮ ಅಜೇಯ ಗೆಲುವಿನ ಓಟವನ್ನು ಮುಂದುವರೆಸಿದೆ. ಭಾರತ ಈಗ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

1 / 7
ಪಾಯಿಂಟ್ ಟೇಬಲ್​ನಲ್ಲಿ ನ್ಯೂಝಿಲೆಂಡ್ ಎಂಟು ಅಂಕದೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. 10 ಅಂಕಗಳನ್ನು ಹೊಂದಿರುವ ಹಾಗೂ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದ ಏಕೈಕ ತಂಡ ಟೀಮ್ ಇಂಡಿಯಾವಾಗಿದೆ. ದಕ್ಷಿಣ ಆಫ್ರಿಕಾ ತಂಡ ಆರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಪಾಯಿಂಟ್ ಟೇಬಲ್​ನಲ್ಲಿ ನ್ಯೂಝಿಲೆಂಡ್ ಎಂಟು ಅಂಕದೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. 10 ಅಂಕಗಳನ್ನು ಹೊಂದಿರುವ ಹಾಗೂ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದ ಏಕೈಕ ತಂಡ ಟೀಮ್ ಇಂಡಿಯಾವಾಗಿದೆ. ದಕ್ಷಿಣ ಆಫ್ರಿಕಾ ತಂಡ ಆರು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

2 / 7
ಭಾರತ ತಂಡ 10 ಅಂಕ ಸಂಪಾದಿಸಿದ್ದರೂ ಸೆಮಿ ಫೈನಲ್​ಗೆ ಪ್ರವೇಶ ಪಡೆದಿಲ್ಲ. ಇದೇ ಸ್ವರೂಪದಲ್ಲಿ ನಡೆದ 2019 ರ ವಿಶ್ವಕಪ್ ಆವೃತ್ತಿಯಲ್ಲಿ, ನ್ಯೂಝಿಲೆಂಡ್ ನಾಲ್ಕನೇ ಸ್ಥಾನದಲ್ಲಿ ಐದು ಗೆಲುವುಗಳೊಂದಿಗೆ ಸೆಮೀಸ್​ಗೆ ಅರ್ಹತೆ ಗಳಿಸಿತು. ಆದರೆ, ಒಂದು ಗೇಮ್ ವಾಶ್ ಔಟ್ ಆದ ಕಾರಣ 11 ಅಂಕ ಗಳಿಸಿತ್ತು. ಅಲ್ಲದೆ, ನಿವ್ವಳ ರನ್ ರೇಟ್ (NRR) ಕಾರಣದಿಂದಾಗಿ ಪಾಕಿಸ್ತಾನವು 11 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬಿದ್ದಿತು.

ಭಾರತ ತಂಡ 10 ಅಂಕ ಸಂಪಾದಿಸಿದ್ದರೂ ಸೆಮಿ ಫೈನಲ್​ಗೆ ಪ್ರವೇಶ ಪಡೆದಿಲ್ಲ. ಇದೇ ಸ್ವರೂಪದಲ್ಲಿ ನಡೆದ 2019 ರ ವಿಶ್ವಕಪ್ ಆವೃತ್ತಿಯಲ್ಲಿ, ನ್ಯೂಝಿಲೆಂಡ್ ನಾಲ್ಕನೇ ಸ್ಥಾನದಲ್ಲಿ ಐದು ಗೆಲುವುಗಳೊಂದಿಗೆ ಸೆಮೀಸ್​ಗೆ ಅರ್ಹತೆ ಗಳಿಸಿತು. ಆದರೆ, ಒಂದು ಗೇಮ್ ವಾಶ್ ಔಟ್ ಆದ ಕಾರಣ 11 ಅಂಕ ಗಳಿಸಿತ್ತು. ಅಲ್ಲದೆ, ನಿವ್ವಳ ರನ್ ರೇಟ್ (NRR) ಕಾರಣದಿಂದಾಗಿ ಪಾಕಿಸ್ತಾನವು 11 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬಿದ್ದಿತು.

3 / 7
2019 ರ ಆವೃತ್ತಿಯು ಒಟ್ಟು ನಾಲ್ಕು ಪಂದ್ಯಗಳು ಮಳೆಯಿಂದಾಗಿ ರದ್ದಾಗಿತ್ತು. ಆದರೆ, ಈ ರೀತಿ ಈ ಬಾರಿ ಸಂಭವಿಸುವ ಸಾಧ್ಯತೆಯಿಲ್ಲ. ಹೀಗಾಗಿ ಭಾರತ 10 ಅಂಕ ಪಡೆದುಕೊಂಡರೂ ಸೆಮಿ ಫೈನಲ್​ಗೆ ಪ್ರವೇಶಿಸಿಲ್ಲ. ಆದ್ದರಿಂದ, ಒಂದು ತಂಡವು ಸೆಮಿ ಫೈನಲ್​ಗೆ ಅರ್ಹತೆ ಪಡೆಯಲು ಒಟ್ಟು ಆರು ಗೆಲುವುಗಳ ಅಗತ್ಯವಿದೆ.

2019 ರ ಆವೃತ್ತಿಯು ಒಟ್ಟು ನಾಲ್ಕು ಪಂದ್ಯಗಳು ಮಳೆಯಿಂದಾಗಿ ರದ್ದಾಗಿತ್ತು. ಆದರೆ, ಈ ರೀತಿ ಈ ಬಾರಿ ಸಂಭವಿಸುವ ಸಾಧ್ಯತೆಯಿಲ್ಲ. ಹೀಗಾಗಿ ಭಾರತ 10 ಅಂಕ ಪಡೆದುಕೊಂಡರೂ ಸೆಮಿ ಫೈನಲ್​ಗೆ ಪ್ರವೇಶಿಸಿಲ್ಲ. ಆದ್ದರಿಂದ, ಒಂದು ತಂಡವು ಸೆಮಿ ಫೈನಲ್​ಗೆ ಅರ್ಹತೆ ಪಡೆಯಲು ಒಟ್ಟು ಆರು ಗೆಲುವುಗಳ ಅಗತ್ಯವಿದೆ.

4 / 7
ರೋಹಿತ್ ಶರ್ಮಾ ಪಡೆ ಸದ್ಯ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲಿ ಜಯ ಸಾಧಿಸಿದೆ. ಇನ್ನೊಂದು ಪಂದ್ಯ ಗೆದ್ದರೆ ಸೆಮಿ ಫೈನಲ್​ಗೇರಲಿದೆ. ಈ ಮೂಲಕ ನಾಕೌಟ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕು. ಹಾಗಾದರೆ ಭಾರತಕ್ಕೆ ಇನ್ನು ಎಷ್ಟು ಪಂದ್ಯವಿದೆ?.

ರೋಹಿತ್ ಶರ್ಮಾ ಪಡೆ ಸದ್ಯ ಆಡಿರುವ ಐದು ಪಂದ್ಯಗಳ ಪೈಕಿ ಐದರಲ್ಲಿ ಜಯ ಸಾಧಿಸಿದೆ. ಇನ್ನೊಂದು ಪಂದ್ಯ ಗೆದ್ದರೆ ಸೆಮಿ ಫೈನಲ್​ಗೇರಲಿದೆ. ಈ ಮೂಲಕ ನಾಕೌಟ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕು. ಹಾಗಾದರೆ ಭಾರತಕ್ಕೆ ಇನ್ನು ಎಷ್ಟು ಪಂದ್ಯವಿದೆ?.

5 / 7
ಟೀಮ್ ಇಂಡಿಯಾಕ್ಕಿನ್ನು ನಾಲ್ಕು ಪಂದ್ಯಗಳು ಬಾಕಿಯಿದೆ. ಇದರಲ್ಲಿ ಒಂದು ಗೆದ್ದರೆ ಸೆಮಿ ಫೈನಲ್​ಗೆ ಏರಬಹುದು. ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧ, ನವೆಂಬರ್ 2 ರಂದು ಶ್ರೀಲಂಕಾ ವಿರುದ್ಧ, ನ. 5ಕ್ಕೆ ದಕ್ಷಿಣ ಆಫ್ರಿಕಾ ಹಾಗೂ ಕೊನೆಯದಾಗಿ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ.

ಟೀಮ್ ಇಂಡಿಯಾಕ್ಕಿನ್ನು ನಾಲ್ಕು ಪಂದ್ಯಗಳು ಬಾಕಿಯಿದೆ. ಇದರಲ್ಲಿ ಒಂದು ಗೆದ್ದರೆ ಸೆಮಿ ಫೈನಲ್​ಗೆ ಏರಬಹುದು. ಅಕ್ಟೋಬರ್ 29 ರಂದು ಇಂಗ್ಲೆಂಡ್ ವಿರುದ್ಧ, ನವೆಂಬರ್ 2 ರಂದು ಶ್ರೀಲಂಕಾ ವಿರುದ್ಧ, ನ. 5ಕ್ಕೆ ದಕ್ಷಿಣ ಆಫ್ರಿಕಾ ಹಾಗೂ ಕೊನೆಯದಾಗಿ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ.

6 / 7
ನಾಲ್ಕು ಪಂದ್ಯಗಳ ಪೈಕಿ ಒಂದು ಗೆಲುವು ಭಾರತಕ್ಕೆ ಕಷ್ಟವಲ್ಲ. ಹೀಗಾಗಿ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿ ಫೈನಲ್​ನಲ್ಲಿ ತನ್ನ ಜಾಗವನ್ನು ಭದ್ರಪಡಿಸಿಕೊಂಡಿದೆ. ಅತ್ತ ನ್ಯೂಝಿಲೆಂಡ್ ಕೂಡ ಸೆಮಿ ಫೈನಲ್​ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತವಾಗಿದೆ.

ನಾಲ್ಕು ಪಂದ್ಯಗಳ ಪೈಕಿ ಒಂದು ಗೆಲುವು ಭಾರತಕ್ಕೆ ಕಷ್ಟವಲ್ಲ. ಹೀಗಾಗಿ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿ ಫೈನಲ್​ನಲ್ಲಿ ತನ್ನ ಜಾಗವನ್ನು ಭದ್ರಪಡಿಸಿಕೊಂಡಿದೆ. ಅತ್ತ ನ್ಯೂಝಿಲೆಂಡ್ ಕೂಡ ಸೆಮಿ ಫೈನಲ್​ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತವಾಗಿದೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ