AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಮಂಗಳೂರಿನಲ್ಲಿ ಎಂಎಸ್ ಧೋನಿ..! ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಕೂಲ್

MS Dhoni: ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿ, ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಅವರೊಂದಿಗೆ ಕಾರಿನಲ್ಲಿ ಕಾಸರಗೋಡಿ‌ನ ಬೇಕಲ್​ಗೆ ತೆರಳಿದರು.

TV9 Web
| Edited By: |

Updated on:Jan 07, 2023 | 2:57 PM

Share
ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

1 / 7
ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

2 / 7
ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

3 / 7
ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

4 / 7
ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

5 / 7
ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

6 / 7
ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

7 / 7

Published On - 2:56 pm, Sat, 7 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ