AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಮಂಗಳೂರಿನಲ್ಲಿ ಎಂಎಸ್ ಧೋನಿ..! ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಕೂಲ್

MS Dhoni: ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿ, ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಅವರೊಂದಿಗೆ ಕಾರಿನಲ್ಲಿ ಕಾಸರಗೋಡಿ‌ನ ಬೇಕಲ್​ಗೆ ತೆರಳಿದರು.

TV9 Web
| Edited By: |

Updated on:Jan 07, 2023 | 2:57 PM

Share
ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

1 / 7
ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

2 / 7
ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

3 / 7
ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

4 / 7
ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

5 / 7
ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

6 / 7
ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

7 / 7

Published On - 2:56 pm, Sat, 7 January 23

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ