AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಮಂಗಳೂರಿನಲ್ಲಿ ಎಂಎಸ್ ಧೋನಿ..! ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಕೂಲ್

MS Dhoni: ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿ, ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಅವರೊಂದಿಗೆ ಕಾರಿನಲ್ಲಿ ಕಾಸರಗೋಡಿ‌ನ ಬೇಕಲ್​ಗೆ ತೆರಳಿದರು.

TV9 Web
| Edited By: |

Updated on:Jan 07, 2023 | 2:57 PM

Share
ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.

1 / 7
ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ. ಅದರ ಪ್ರಯುಕ್ತ ತಮ್ಮ ಫಾರ್ಮ್​ ಹೌಸ್​ನಲ್ಲಿ ವಿದವಿಧದ ತರಾಕರಿ, ಹಣ್ಣುಗಳನ್ನು ಬೆಳೆದು ವಿದೇಶಕ್ಕೆ ರಫ್ತು ಮಾಡುವ ಕೆಲಸವನ್ನು ಮಹಿ ಆರಂಭಿಸಿದ್ದಾರೆ. ಇತ್ತ ಬಿಡುವಿನ ವೇಳೆಯಲ್ಲಿ ಹಲವು ಸಮಾರಂಭಗಳಿಗೆ ಅತಿಥಿಯಾಗಿ ತೆರಳುವ ಅಭ್ಯಾಸವೂ ಧೋನಿಗಿದೆ. ಈಗ ಅಂತಹದ್ದೇ ಕಾರ್ಯಕ್ರಮಕ್ಕಾಗಿ ವಿಮಾನ ಪ್ರಯಾಣ ಬೆಳೆಸಿದ ಕ್ಯಾಪ್ಟನ್​ ಕೂಲ್ ಮಂಗಳೂರಿನ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದಾರೆ.

2 / 7
ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೋನಿ ಆಗಮಿಸಿದರು.

3 / 7
ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

ಮಂಗಳೂರಿನಲ್ಲಿ ಧೋನಿಯನ್ನು ಬರ ಮಾಡಿಕೊಂಡ ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್

4 / 7
ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

ಭಾರೀ ಭದ್ರತೆಯೊಂದಿಗೆ ಕಾಸರಗೋಡಿಗೆ ತೆರಳಿದ ಎಂ.ಎಸ್.ಧೋನಿ

5 / 7
ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

ಸ್ವತಃ ಕಾರು ಚಲಾಯಿಸಿಕೊಂಡು ಧೋನಿಯನ್ನು ಕರೆದುಕೊಂಡು ಹೋದ ಇಫ್ತಿಕಾರ್

6 / 7
ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

ಕಾಸರಗೋಡಿ‌ನ ಬೇಕಲ್​ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ ಧೋನಿ

7 / 7

Published On - 2:56 pm, Sat, 7 January 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ