AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಆಗಸ್ಟ್​ ತಿಂಗಳಲ್ಲಿ 8 ಟಿ20 ಪಂದ್ಯಗಳನ್ನಾಡಲಿದೆ ಭಾರತ! ವೇಳಾಪಟ್ಟಿ ಹೀಗಿದೆ

Team India: ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿಗಾಗಿ 2 ದೇಶಗಳಿಗೆ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಹಾರ್ದಿಕ್ ಪಡೆ ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 8 ಟಿ20 ಪಂದ್ಯಗಳನ್ನು ಆಡುತ್ತಿದೆ.

ಪೃಥ್ವಿಶಂಕರ
|

Updated on: Jun 28, 2023 | 2:04 PM

Share
ವಿಶ್ವಕಪ್ ವೇಳಾಪಟ್ಟಿಯ ಪ್ರಕಟಣೆಯೊಂದಿಗೆ ಭಾರತದಲ್ಲಿ ವಿಶ್ವಕಪ್ ತಯಾರಿ ಮತ್ತಷ್ಟು ವೇಗ ಪಡೆದುಕೊಂಡಿದೆ. ಆದರೆ ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿಗಾಗಿ 2 ದೇಶಗಳಿಗೆ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಹಾರ್ದಿಕ್ ಪಡೆ ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 8 ಟಿ20 ಪಂದ್ಯಗಳನ್ನು ಆಡುತ್ತಿದೆ. ಆ8 ಪಂದ್ಯಗಳ ವಿವರ ಇಲ್ಲಿದೆ.

ವಿಶ್ವಕಪ್ ವೇಳಾಪಟ್ಟಿಯ ಪ್ರಕಟಣೆಯೊಂದಿಗೆ ಭಾರತದಲ್ಲಿ ವಿಶ್ವಕಪ್ ತಯಾರಿ ಮತ್ತಷ್ಟು ವೇಗ ಪಡೆದುಕೊಂಡಿದೆ. ಆದರೆ ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿಗಾಗಿ 2 ದೇಶಗಳಿಗೆ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಹಾರ್ದಿಕ್ ಪಡೆ ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 8 ಟಿ20 ಪಂದ್ಯಗಳನ್ನು ಆಡುತ್ತಿದೆ. ಆ8 ಪಂದ್ಯಗಳ ವಿವರ ಇಲ್ಲಿದೆ.

1 / 9
ಮೊದಲನೇಯದಾಗಿ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿರುವ ಭಾರತ ಕೆರಿಬಿಯನ್ ನಾಡಲ್ಲಿ 5 ಟಿ20 ಪಂದ್ಯಗಳನ್ನಾಡಲಿದೆ. ಆ ಬಳಿಕ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ.

ಮೊದಲನೇಯದಾಗಿ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿರುವ ಭಾರತ ಕೆರಿಬಿಯನ್ ನಾಡಲ್ಲಿ 5 ಟಿ20 ಪಂದ್ಯಗಳನ್ನಾಡಲಿದೆ. ಆ ಬಳಿಕ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ.

2 / 9
ಮೊದಲ ಟಿ20 ಪಂದ್ಯ ವೆಸ್ಟ್ ಇಂಡೀಸ್ ಹಾಗೂ ಭಾರತ ನಡುವೆ ಆಗಸ್ಟ್ 3 ರಂದು ನಡೆಯಲಿದೆ. ಈ ಪಂದ್ಯಕ್ಕೆ ಬ್ರಿಯಾನ್ ಲಾರಾ ಕ್ರೀಡಾಂಗಣ ಆತಿಥ್ಯವಹಿಸಲಿದೆ.

ಮೊದಲ ಟಿ20 ಪಂದ್ಯ ವೆಸ್ಟ್ ಇಂಡೀಸ್ ಹಾಗೂ ಭಾರತ ನಡುವೆ ಆಗಸ್ಟ್ 3 ರಂದು ನಡೆಯಲಿದೆ. ಈ ಪಂದ್ಯಕ್ಕೆ ಬ್ರಿಯಾನ್ ಲಾರಾ ಕ್ರೀಡಾಂಗಣ ಆತಿಥ್ಯವಹಿಸಲಿದೆ.

3 / 9
ಎರಡನೇ ಟಿ20 ಪಂದ್ಯ ಆಗಸ್ಟ್ 6 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಎರಡನೇ ಟಿ20 ಪಂದ್ಯ ಆಗಸ್ಟ್ 6 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

4 / 9
ಮೂರನೇ ಟಿ20 ಪಂದ್ಯ ಆಗಸ್ಟ್ 8 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರನೇ ಟಿ20 ಪಂದ್ಯ ಆಗಸ್ಟ್ 8 ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

5 / 9
ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 9
ಐದನೇ ಟಿ20 ಪಂದ್ಯ ಆಗಸ್ಟ್ 13 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಐದನೇ ಟಿ20 ಪಂದ್ಯ ಆಗಸ್ಟ್ 13 ರಂದು ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

7 / 9
ಆ ಬಳಿಕ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಆಗಸ್ಟ್ 18 ರಂದು ಮಲ್ಹೈಡ್, ಡುಬ್ಲಿನ್​ನಲ್ಲಿ ಆಡಲಿದೆ.

ಆ ಬಳಿಕ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿರುವ ಭಾರತ ತನ್ನ ಮೊದಲ ಪಂದ್ಯವನ್ನು ಆಗಸ್ಟ್ 18 ರಂದು ಮಲ್ಹೈಡ್, ಡುಬ್ಲಿನ್​ನಲ್ಲಿ ಆಡಲಿದೆ.

8 / 9
ಹಾಗೆಯೇ 2ನೇ ಟಿ20 ಪಂದ್ಯ ಆಗಸ್ಟ್ 20 ರಂದು ನಡೆದರೆ, 3ನೇ ಟಿ20 ಪಂದ್ಯ ಆಗಸ್ಟ್ 23 ರಂದು ಡುಬ್ಲಿನ್​ನಲ್ಲಿ ನಡೆಯಲಿದೆ.

ಹಾಗೆಯೇ 2ನೇ ಟಿ20 ಪಂದ್ಯ ಆಗಸ್ಟ್ 20 ರಂದು ನಡೆದರೆ, 3ನೇ ಟಿ20 ಪಂದ್ಯ ಆಗಸ್ಟ್ 23 ರಂದು ಡುಬ್ಲಿನ್​ನಲ್ಲಿ ನಡೆಯಲಿದೆ.

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​