AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೊಸ ತಂಡದ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ತಂಡವು ಪಾಕಿಸ್ತಾನ್, ಯುಎಇ ಹಾಗೂ ಒಮಾನ್ ತಂಡಗಳನ್ನು ಎದುರಿಸಲಿದೆ. ಈ ಮೂರು ತಂಡಗಳ ವಿರುದ್ಧ ಗೆಲುವು ದಾಖಲಿಸಿದರೆ ಟೀಮ್ ಇಂಡಿಯಾ ಸೂಪತರ್-4 ಹಂತಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: Aug 24, 2025 | 8:24 AM

Share
ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿವೆ. ಈ 93 ವರ್ಷಗಳಲ್ಲಿ ಟೀಮ್ ಇಂಡಿಯಾ ಹಲವು ತಂಡಗಳನ್ನು ಎದುರಿಸಿದೆ. ಆದರೆ ಇದೇ ಮೊದಲ ಬಾರಿಗೆ ಏಷ್ಯಾದ ತಂಡವೊಂದರ ವಿರುದ್ಧ ಕಣಕ್ಕಿಳಿಯಲು ಸೂರ್ಯಕುಮಾರ್ ಯಾದವ್ ಪಡೆ ಸಜ್ಜಾಗುತ್ತಿದೆ. ಅದು ಕೂಡ ಏಷ್ಯಾಕಪ್​ನಲ್ಲಿ..!

ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿವೆ. ಈ 93 ವರ್ಷಗಳಲ್ಲಿ ಟೀಮ್ ಇಂಡಿಯಾ ಹಲವು ತಂಡಗಳನ್ನು ಎದುರಿಸಿದೆ. ಆದರೆ ಇದೇ ಮೊದಲ ಬಾರಿಗೆ ಏಷ್ಯಾದ ತಂಡವೊಂದರ ವಿರುದ್ಧ ಕಣಕ್ಕಿಳಿಯಲು ಸೂರ್ಯಕುಮಾರ್ ಯಾದವ್ ಪಡೆ ಸಜ್ಜಾಗುತ್ತಿದೆ. ಅದು ಕೂಡ ಏಷ್ಯಾಕಪ್​ನಲ್ಲಿ..!

1 / 6
ಹೌದು, ಭಾರತ ತಂಡವು ಇದೇ ಮೊದಲ ಬಾರಿಗೆ ಒಮಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಅಂದರೆ ಕಳೆದ 93 ವರ್ಷಗಳಲ್ಲಿ ಒಮಾನ್ ತಂಡವು ಒಮ್ಮೆಯೂ ಟೀಮ್ ಇಂಡಿಯಾಗೆ ಎದುರಾಳಿಯಾಗಿ ಸಿಕ್ಕಿರಲಿಲ್ಲ. ಆದರೆ ಈ ಬಾರಿಯ ಏಷ್ಯಾಕಪ್ ಟೂರ್ನಿಗೆ ಒಮಾನ್ ತಂಡವು ಅರ್ಹತೆ ಪಡೆದುಕೊಂಡಿದೆ.

ಹೌದು, ಭಾರತ ತಂಡವು ಇದೇ ಮೊದಲ ಬಾರಿಗೆ ಒಮಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಅಂದರೆ ಕಳೆದ 93 ವರ್ಷಗಳಲ್ಲಿ ಒಮಾನ್ ತಂಡವು ಒಮ್ಮೆಯೂ ಟೀಮ್ ಇಂಡಿಯಾಗೆ ಎದುರಾಳಿಯಾಗಿ ಸಿಕ್ಕಿರಲಿಲ್ಲ. ಆದರೆ ಈ ಬಾರಿಯ ಏಷ್ಯಾಕಪ್ ಟೂರ್ನಿಗೆ ಒಮಾನ್ ತಂಡವು ಅರ್ಹತೆ ಪಡೆದುಕೊಂಡಿದೆ.

2 / 6
ಅದರಂತೆ ಏಷ್ಯಾಕಪ್​ 2025ರ ಮೊದಲ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಒಮಾನ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಒಮಾನ್ ಪಾಲಿಗೆ ಸ್ಮರಣೀಯ ಮ್ಯಾಚ್. ಏಕೆಂದರೆ 2014 ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಒಮಾನ್ ತಂಡವು ಇದೇ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಸೆಪ್ಟೆಂಬರ್ 19 ಒಮಾನ್ ಕ್ರಿಕೆಟ್​ ಪಾಲಿಗೆ ಸ್ಮರಣೀಯ ದಿನವಾಗಿ ಮಾರ್ಪಡಲಿದೆ. ಇನ್ನು ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವೇಳಾಪಟ್ಟಿ ಈ ಕೆಳಗಿನಂತಿದೆ…

ಅದರಂತೆ ಏಷ್ಯಾಕಪ್​ 2025ರ ಮೊದಲ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಒಮಾನ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಒಮಾನ್ ಪಾಲಿಗೆ ಸ್ಮರಣೀಯ ಮ್ಯಾಚ್. ಏಕೆಂದರೆ 2014 ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಒಮಾನ್ ತಂಡವು ಇದೇ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಸೆಪ್ಟೆಂಬರ್ 19 ಒಮಾನ್ ಕ್ರಿಕೆಟ್​ ಪಾಲಿಗೆ ಸ್ಮರಣೀಯ ದಿನವಾಗಿ ಮಾರ್ಪಡಲಿದೆ. ಇನ್ನು ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ವೇಳಾಪಟ್ಟಿ ಈ ಕೆಳಗಿನಂತಿದೆ…

3 / 6
ಸೆಪ್ಟೆಂಬರ್ 10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ರಂದು ದುಬೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2025 ರಲ್ಲಿ ಶುಭಾರಂಭ ಮಾಡಲಿದೆ.

ಸೆಪ್ಟೆಂಬರ್ 10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ರಂದು ದುಬೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2025 ರಲ್ಲಿ ಶುಭಾರಂಭ ಮಾಡಲಿದೆ.

4 / 6
ಸೆಪ್ಟೆಂಬರ್ 14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ್. ಇಂಡೋ-ಪಾಕ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈನ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿದೆ.

ಸೆಪ್ಟೆಂಬರ್ 14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ್. ಇಂಡೋ-ಪಾಕ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈನ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿದೆ.

5 / 6
ಸೆಪ್ಟೆಂಬರ್ 19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಜರುಗಲಿರುವ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ.

ಸೆಪ್ಟೆಂಬರ್ 19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಜರುಗಲಿರುವ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ.

6 / 6
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​