AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ವಿಶ್ವ ದಾಖಲೆಯ ಗೆಲುವಿನ ನಾಗಾಲೋಟ

India vs England, 4th T20I: ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 181 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 19.4 ಓವರ್​ಗಳಲ್ಲಿ 166 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 15 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 01, 2025 | 9:53 AM

Share
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ತವರಿನಲ್ಲಿ ಟೀಮ್ ಇಂಡಿಯಾದ ಸರಣಿ ಗೆಲುವಿನ ನಾಗಾಲೋಟ ಮುಂದುವರೆದಿದೆ. ಅಂದರೆ ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ಟಿ20 ಸರಣಿ ಸೋತಿದ್ದು 2018 ರಲ್ಲಿ.

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಇದರೊಂದಿಗೆ ತವರಿನಲ್ಲಿ ಟೀಮ್ ಇಂಡಿಯಾದ ಸರಣಿ ಗೆಲುವಿನ ನಾಗಾಲೋಟ ಮುಂದುವರೆದಿದೆ. ಅಂದರೆ ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ಟಿ20 ಸರಣಿ ಸೋತಿದ್ದು 2018 ರಲ್ಲಿ.

1 / 5
2018-19 ರಲ್ಲಿ ಭಾರತ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಿಂದ ಟಿ20 ಸರಣಿ ಸೋತಿತ್ತು. ಇದಾದ ಬಳಿಕ ಟೀಮ್ ಇಂಡಿಯಾ ಹಿಂತಿರುಗಿ ನೋಡಿಲ್ಲ. 2019 ರಿಂದ ಗೆಲುವಿನ ನಾಗಾಲೋಟ ಆರಂಭಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಸತತ 17 ಸರಣಿಗಳನ್ನು ಗೆದ್ದುಕೊಂಡಿದೆ.

2018-19 ರಲ್ಲಿ ಭಾರತ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಿಂದ ಟಿ20 ಸರಣಿ ಸೋತಿತ್ತು. ಇದಾದ ಬಳಿಕ ಟೀಮ್ ಇಂಡಿಯಾ ಹಿಂತಿರುಗಿ ನೋಡಿಲ್ಲ. 2019 ರಿಂದ ಗೆಲುವಿನ ನಾಗಾಲೋಟ ಆರಂಭಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಸತತ 17 ಸರಣಿಗಳನ್ನು ಗೆದ್ದುಕೊಂಡಿದೆ.

2 / 5
ಇದು ಕೂಡ ವಿಶ್ವ ದಾಖಲೆಯಾಗಿದೆ. ಅಂದರೆ ತವರಿನಲ್ಲಿ ಸತತವಾಗಿ ಅತ್ಯಧಿಕ ಟಿ20 ಸರಣಿಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್​ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನದಲ್ಲಿದೆ. ವಿಶೇಷ ಎಂದರೆ ಭಾರತ ತಂಡವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ ತವರಿನಲ್ಲಿ ಸತತ 10 ಸರಣಿಗಳನ್ನು ಗೆದ್ದಿಲ್ಲ.

ಇದು ಕೂಡ ವಿಶ್ವ ದಾಖಲೆಯಾಗಿದೆ. ಅಂದರೆ ತವರಿನಲ್ಲಿ ಸತತವಾಗಿ ಅತ್ಯಧಿಕ ಟಿ20 ಸರಣಿಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್​ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನದಲ್ಲಿದೆ. ವಿಶೇಷ ಎಂದರೆ ಭಾರತ ತಂಡವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ ತವರಿನಲ್ಲಿ ಸತತ 10 ಸರಣಿಗಳನ್ನು ಗೆದ್ದಿಲ್ಲ.

3 / 5
2019 ರಿಂದ ಈವರೆಗೆ ಟೀಮ್ ಇಂಡಿಯಾ ತವರಿನಲ್ಲಿ 17 ಟಿ20 ಸರಣಿಗಳನ್ನು ಗೆದ್ದುಕೊಂಡಿದೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡ. 2006 ರಿಂದ 2010 ರ ನಡುವೆ ಆಸೀಸ್ ಪಡೆ ತವರಿನಲ್ಲಿ ಸತತವಾಗಿ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು. ಇನ್ನು ಸೌತ್ ಆಫ್ರಿಕಾ 2007 ರಿಂದ 2010ವರೆಗೆ ಸತತ 7 ಸರಣಿಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

2019 ರಿಂದ ಈವರೆಗೆ ಟೀಮ್ ಇಂಡಿಯಾ ತವರಿನಲ್ಲಿ 17 ಟಿ20 ಸರಣಿಗಳನ್ನು ಗೆದ್ದುಕೊಂಡಿದೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ತಂಡ. 2006 ರಿಂದ 2010 ರ ನಡುವೆ ಆಸೀಸ್ ಪಡೆ ತವರಿನಲ್ಲಿ ಸತತವಾಗಿ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು. ಇನ್ನು ಸೌತ್ ಆಫ್ರಿಕಾ 2007 ರಿಂದ 2010ವರೆಗೆ ಸತತ 7 ಸರಣಿಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

4 / 5
ಆದರೆ ವರ್ಷಗಳ ಹಿಂದೆಯೇ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ದಾಖಲೆಗಳನ್ನು ಮುರಿದಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ 17 ಸರಣಿ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಸತತವಾಗಿ 15+ ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.

ಆದರೆ ವರ್ಷಗಳ ಹಿಂದೆಯೇ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ದಾಖಲೆಗಳನ್ನು ಮುರಿದಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ 17 ಸರಣಿ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಸತತವಾಗಿ 15+ ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.

5 / 5
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?