AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಮಹಿಳೆಯರ ಅಬ್ಬರಕ್ಕೆ ಪುರುಷರ ದಾಖಲೆಯೇ ಉಡೀಸ್

India Women vs Ireland Women: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮಹಿಳಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ಮಹಿಳಾ ತಂಡ 31.4 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 304 ರನ್ ಗಳ ಅಮೋಘ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Jan 16, 2025 | 7:48 AM

Share
ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯ ಮಹಿಳಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ರನ್ ರಾಶಿಯನ್ನೇ ಪೇರಿಸುವ ಮೂಲಕ... ಹೌದು, ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಬರೋಬ್ಬರಿ 435 ರನ್ ಕಲೆಹಾಕಿದೆ.

ಏಕದಿನ ಕ್ರಿಕೆಟ್‌ನಲ್ಲಿ ಭಾರತೀಯ ಮಹಿಳಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ರನ್ ರಾಶಿಯನ್ನೇ ಪೇರಿಸುವ ಮೂಲಕ... ಹೌದು, ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಬರೋಬ್ಬರಿ 435 ರನ್ ಕಲೆಹಾಕಿದೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಶತಕ ಸಿಡಿಸಿದರು. 80 ಎಸೆತಗಳನ್ನು ಎದರುರಿಸಿದ ಸ್ಮೃತಿ 135 ರನ್ ಬಾರಿಸಿದರೆ, ಪ್ರತೀಕಾ ರಾವಲ್ 129 ಎಸೆತಗಳಲ್ಲಿ 154 ರನ್ ಸಿಡಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ 42 ಎಸೆತಗಳಲ್ಲಿ 59 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಶತಕ ಸಿಡಿಸಿದರು. 80 ಎಸೆತಗಳನ್ನು ಎದರುರಿಸಿದ ಸ್ಮೃತಿ 135 ರನ್ ಬಾರಿಸಿದರೆ, ಪ್ರತೀಕಾ ರಾವಲ್ 129 ಎಸೆತಗಳಲ್ಲಿ 154 ರನ್ ಸಿಡಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ 42 ಎಸೆತಗಳಲ್ಲಿ 59 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು.

2 / 5
ಇದರೊಂದಿಗೆ ಭಾರತೀಯ ಏಕದಿಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಪೇರಿಸಿದ ದಾಖಲೆ ಟೀಮ್ ಇಂಡಿಯಾ ಮಹಿಳಾ ತಂಡದ ಪಾಲಾಯಿತು. ಅಂದರೆ ಈ ಹಿಂದೆ ಭಾರತೀಯ ಪುರುಷರ ತಂಡ ಒನ್ ಡೇ ಕ್ರಿಕೆಟ್‌ನಲ್ಲಿ ಬರೆದಿದ್ದ ಗರಿಷ್ಠ ಸ್ಕೋರ್​ ದಾಖಲೆಯನ್ನು ಮಹಿಳಾ ತಂಡ ಅಳಿಸಿ ಹಾಕಿದೆ.

ಇದರೊಂದಿಗೆ ಭಾರತೀಯ ಏಕದಿಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಪೇರಿಸಿದ ದಾಖಲೆ ಟೀಮ್ ಇಂಡಿಯಾ ಮಹಿಳಾ ತಂಡದ ಪಾಲಾಯಿತು. ಅಂದರೆ ಈ ಹಿಂದೆ ಭಾರತೀಯ ಪುರುಷರ ತಂಡ ಒನ್ ಡೇ ಕ್ರಿಕೆಟ್‌ನಲ್ಲಿ ಬರೆದಿದ್ದ ಗರಿಷ್ಠ ಸ್ಕೋರ್​ ದಾಖಲೆಯನ್ನು ಮಹಿಳಾ ತಂಡ ಅಳಿಸಿ ಹಾಕಿದೆ.

3 / 5
ಭಾರತ ಪುರುಷರ ತಂಡ ಏಕದಿನ ಕ್ರಿಕೆಟ್‌ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 418 ರನ್​ಗಳು. 2011 ರಲ್ಲಿ ಇಂದೋರ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವೀರೇಂದ್ರ ಸೆಹ್ವಾಗ್ (219) ದ್ವಿಶತಕ ಸಿಡಿಸಿದ್ದರು. ಈ ಡಬಲ್ ಸೆಂಚುರಿಯ ನೆರವಿನಿಂದ ಭಾರತ ತಂಡವು 418 ರನ್ ಬಾರಿಸಿ ಇತಿಹಾಸ ನಿರ್ಮಿಸಿತ್ತು.

ಭಾರತ ಪುರುಷರ ತಂಡ ಏಕದಿನ ಕ್ರಿಕೆಟ್‌ನಲ್ಲಿ ಕಲೆಹಾಕಿದ ಗರಿಷ್ಠ ಸ್ಕೋರ್ 418 ರನ್​ಗಳು. 2011 ರಲ್ಲಿ ಇಂದೋರ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವೀರೇಂದ್ರ ಸೆಹ್ವಾಗ್ (219) ದ್ವಿಶತಕ ಸಿಡಿಸಿದ್ದರು. ಈ ಡಬಲ್ ಸೆಂಚುರಿಯ ನೆರವಿನಿಂದ ಭಾರತ ತಂಡವು 418 ರನ್ ಬಾರಿಸಿ ಇತಿಹಾಸ ನಿರ್ಮಿಸಿತ್ತು.

4 / 5
ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಭಾರತೀಯ ಮಹಿಳಾ ತಂಡ ಯಶಸ್ವಿಯಾಗಿದೆ. ಐರ್ಲೆಂಡ್ ವಿರುದ್ಧ 435 ರನ್ ಪೇರಿಸಿ, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಹಿರಿಮೆಯನ್ನು ಟೀಮ್ ಇಂಡಿಯಾ ಮಹಿಳಾ ತಂಡ ತನ್ನದಾಗಿಸಿಕೊಂಡಿದೆ.

ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಭಾರತೀಯ ಮಹಿಳಾ ತಂಡ ಯಶಸ್ವಿಯಾಗಿದೆ. ಐರ್ಲೆಂಡ್ ವಿರುದ್ಧ 435 ರನ್ ಪೇರಿಸಿ, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಹಿರಿಮೆಯನ್ನು ಟೀಮ್ ಇಂಡಿಯಾ ಮಹಿಳಾ ತಂಡ ತನ್ನದಾಗಿಸಿಕೊಂಡಿದೆ.

5 / 5

Published On - 7:24 am, Thu, 16 January 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ