AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI WTC 2023 Final: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪ್ಲೇಯಿಂಗ್ XI ಗೆ ಭಾರತದ 7 ಆಟಗಾರರು ಫಿಕ್ಸ್: ಯಾರೆಲ್ಲ ಗೊತ್ತೇ?

India vs Australia: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.

Vinay Bhat
|

Updated on: Jun 02, 2023 | 9:00 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಇಡೀ ಕ್ರಿಕೆಟ್ ಜಗತ್ತು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಕಾದುಕುಳಿತಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಇಡೀ ಕ್ರಿಕೆಟ್ ಜಗತ್ತು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಕಾದುಕುಳಿತಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು.

1 / 8
ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ. ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್​ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ. ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್​ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಈ ಹೈವೋಲ್ಟೇಜ್ ಕದನಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.

ಈ ಹೈವೋಲ್ಟೇಜ್ ಕದನಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.

3 / 8
ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತ ಪರ ಓಪನರ್​​ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಭರ್ಜರಿ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಐಪಿಎಲ್ 2023 ರಲ್ಲಿ ನಾಲ್ಕು ಶತಕ ಸಿಡಿಸಿ ಮಿಂಚಿರುವ ಗಿಲ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.

ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತ ಪರ ಓಪನರ್​​ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಭರ್ಜರಿ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಐಪಿಎಲ್ 2023 ರಲ್ಲಿ ನಾಲ್ಕು ಶತಕ ಸಿಡಿಸಿ ಮಿಂಚಿರುವ ಗಿಲ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.

4 / 8
ಮೂರನೇ ಕ್ರಮಾಂಕದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕ್ರೀಸ್​ಗೆ ಬರಲಿದ್ದಾರೆ. ಎಲ್ಲರಿಗಿಂತ ಮುಂಚೆ ಇಂಗ್ಲೆಂಡ್ ತಲುಪಿದ್ದ ಪೂಜಾರ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕ್ರೀಸ್​ಗೆ ಬರಲಿದ್ದಾರೆ. ಎಲ್ಲರಿಗಿಂತ ಮುಂಚೆ ಇಂಗ್ಲೆಂಡ್ ತಲುಪಿದ್ದ ಪೂಜಾರ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

5 / 8
ಅದ್ಭುತ ಫಾರ್ಮ್​ನಲ್ಲಿರುವ ಮತ್ತೋರ್ವ ಬ್ಯಾಟರ್ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ, ನಂತರದ ಸ್ಥಾನದಲ್ಲಿ ಅಜಿಂಕ್ಯಾ ರಹಾನೆ ಕಣಕ್ಕಿಳಿಯಬಹುದು. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಕೂಡ ತಮ್ಮ ಸ್ಥಾನವನ್ನು ಖಚಿತ ಪಡಿಸಿದ್ದಾರೆ.

ಅದ್ಭುತ ಫಾರ್ಮ್​ನಲ್ಲಿರುವ ಮತ್ತೋರ್ವ ಬ್ಯಾಟರ್ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ, ನಂತರದ ಸ್ಥಾನದಲ್ಲಿ ಅಜಿಂಕ್ಯಾ ರಹಾನೆ ಕಣಕ್ಕಿಳಿಯಬಹುದು. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಕೂಡ ತಮ್ಮ ಸ್ಥಾನವನ್ನು ಖಚಿತ ಪಡಿಸಿದ್ದಾರೆ.

6 / 8
ಇನ್ನೊಂದು ಸ್ಪಿನ್ ಆಯ್ಕೆಗೆ ರವಿಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೆ ವಿಕೆಟ್ ಕೀಪಿಂಗ್​ಗೆ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ನಡುವೆ ಯಾರಿಗೆ ಸ್ಥಾನ ನೋಡಬೇಕಿದೆ.

ಇನ್ನೊಂದು ಸ್ಪಿನ್ ಆಯ್ಕೆಗೆ ರವಿಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೆ ವಿಕೆಟ್ ಕೀಪಿಂಗ್​ಗೆ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ನಡುವೆ ಯಾರಿಗೆ ಸ್ಥಾನ ನೋಡಬೇಕಿದೆ.

7 / 8
ಇತ್ತ ವೇಗಿಗಳ ಸಾಲಿನಲ್ಲಿ ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕಟ್ ಇದ್ದು ಯಾರು ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಇತ್ತ ವೇಗಿಗಳ ಸಾಲಿನಲ್ಲಿ ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕಟ್ ಇದ್ದು ಯಾರು ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

8 / 8
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!