- Kannada News Photo gallery Cricket photos Team India's five cricketers celebrating their birthday on 6th december
Happy Birthday: ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ
Happy Birthday: ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ ಕರುಣ್ ನಾಯರ್ಗೂ ಇಂದು ಜನ್ಮದಿನವಾಗಿದೆ.
Updated on: Dec 06, 2023 | 12:34 PM
![ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಿದೆ. ಈ ಸರಣಿಯ ಭಾಗಿಯಾಗಿರುವ ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ ಕರುಣ್ ನಾಯರ್ಗೂ ಇಂದು ಜನ್ಮದಿನವಾಗಿದೆ.](https://images.tv9kannada.com/wp-content/uploads/2023/12/team-india-1-6.jpg?w=1280&enlarge=true)
ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಿದೆ. ಈ ಸರಣಿಯ ಭಾಗಿಯಾಗಿರುವ ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ ಕರುಣ್ ನಾಯರ್ಗೂ ಇಂದು ಜನ್ಮದಿನವಾಗಿದೆ.
![ರವೀಂದ್ರ ಜಡೇಜಾ: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಇಂದು ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೌಲಿಂಗ್ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ನಲ್ಲೂ ಸ್ಫೋಟಕ ಆಟ ಆಡುವ ಕ್ಷಮತೆ ಹೊಂದಿರುವ ರವೀಂದ್ರ ಜಡೇಜಾ ಹಲವು ಬಾರಿ ಟೀಂ ಇಂಡಿಯಾ ಪರ ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರವೀಂದ್ರ ಜಡೇಜಾ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 6 ಸಾವಿರಕ್ಕೂ ಹೆಚ್ಚು ರನ್ ಮತ್ತು 546 ಕ್ಕೂ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಾರೆ.](https://images.tv9kannada.com/wp-content/uploads/2023/12/jadeja-1.jpg)
ರವೀಂದ್ರ ಜಡೇಜಾ: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಇಂದು ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೌಲಿಂಗ್ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ನಲ್ಲೂ ಸ್ಫೋಟಕ ಆಟ ಆಡುವ ಕ್ಷಮತೆ ಹೊಂದಿರುವ ರವೀಂದ್ರ ಜಡೇಜಾ ಹಲವು ಬಾರಿ ಟೀಂ ಇಂಡಿಯಾ ಪರ ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರವೀಂದ್ರ ಜಡೇಜಾ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 6 ಸಾವಿರಕ್ಕೂ ಹೆಚ್ಚು ರನ್ ಮತ್ತು 546 ಕ್ಕೂ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಾರೆ.
![ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿರುವ ಬುಮ್ರಾ, ಈ ವಿಶ್ವಕಪ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.](https://images.tv9kannada.com/wp-content/uploads/2023/12/bumrah-9.jpg)
ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿರುವ ಬುಮ್ರಾ, ಈ ವಿಶ್ವಕಪ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.
![ಶ್ರೇಯಸ್ ಅಯ್ಯರ್: ಟೀಂ ಇಂಡಿಯಾದ ಸ್ಟೈಲಿಶ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಇಂದು ತಮ್ಮ 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಯ್ಯರ್ ಬ್ಯಾಟಿಂಗ್ನಲ್ಲಿ ಎಷ್ಟು ಅದ್ಭುತವೋ, ಅವರ ಫೀಲ್ಡಿಂಗ್ ಕೂಡ ಅಷ್ಟೇ ಅದ್ಭುತವಾಗಿದೆ. ವಿಶ್ವಕಪ್ನಲ್ಲಿ ಅಯ್ಯರ್ ಅವರ ಪ್ರದರ್ಶನ ಕೂಡ ಉತ್ತಮವಾಗಿತ್ತು. ಇದೀಗ ಶ್ರೇಯಸ್ ಅಯ್ಯರ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡದೊಂದಿಗೆ ತೆರಳಿದ್ದಾರೆ.](https://images.tv9kannada.com/wp-content/uploads/2023/12/shreyas.jpg)
ಶ್ರೇಯಸ್ ಅಯ್ಯರ್: ಟೀಂ ಇಂಡಿಯಾದ ಸ್ಟೈಲಿಶ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಇಂದು ತಮ್ಮ 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಯ್ಯರ್ ಬ್ಯಾಟಿಂಗ್ನಲ್ಲಿ ಎಷ್ಟು ಅದ್ಭುತವೋ, ಅವರ ಫೀಲ್ಡಿಂಗ್ ಕೂಡ ಅಷ್ಟೇ ಅದ್ಭುತವಾಗಿದೆ. ವಿಶ್ವಕಪ್ನಲ್ಲಿ ಅಯ್ಯರ್ ಅವರ ಪ್ರದರ್ಶನ ಕೂಡ ಉತ್ತಮವಾಗಿತ್ತು. ಇದೀಗ ಶ್ರೇಯಸ್ ಅಯ್ಯರ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡದೊಂದಿಗೆ ತೆರಳಿದ್ದಾರೆ.
![ಆರ್.ಪಿ ಸಿಂಗ್: ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಆರ್.ಪಿ ಸಿಂಗ್ ಕೂಡ ಇಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆರ್ಪಿಎಸ್ ಸಿಂಗ್ 2007ರ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆ ಇಡೀ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಈ ಎಡಗೈ ವೇಗಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.](https://images.tv9kannada.com/wp-content/uploads/2023/12/rp-singh.jpg)
ಆರ್.ಪಿ ಸಿಂಗ್: ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಆರ್.ಪಿ ಸಿಂಗ್ ಕೂಡ ಇಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆರ್ಪಿಎಸ್ ಸಿಂಗ್ 2007ರ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆ ಇಡೀ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಈ ಎಡಗೈ ವೇಗಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
![ಕರುಣ್ ನಾಯರ್: ಕನ್ನಡಿಗ ಕರುಣ್ ನಾಯರ್ ಕೂಡ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ತ್ರಿಶತಕ ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ. ಆದರೆ, ಕರುಣ್ಗೆ ಟೀಂ ಇಂಡಿಯಾದಲ್ಲಿ ಹೆಚ್ಚು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಕರುಣ್ 6 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳನ್ನಾಡಿದ್ದಾರೆ.](https://images.tv9kannada.com/wp-content/uploads/2023/12/karun-1.jpg)
ಕರುಣ್ ನಾಯರ್: ಕನ್ನಡಿಗ ಕರುಣ್ ನಾಯರ್ ಕೂಡ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ತ್ರಿಶತಕ ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ. ಆದರೆ, ಕರುಣ್ಗೆ ಟೀಂ ಇಂಡಿಯಾದಲ್ಲಿ ಹೆಚ್ಚು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಕರುಣ್ 6 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳನ್ನಾಡಿದ್ದಾರೆ.
![ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್ ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್](https://images.tv9kannada.com/wp-content/uploads/2025/02/daali-dhananjay-dis.jpg?w=280&ar=16:9)
![ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ](https://images.tv9kannada.com/wp-content/uploads/2025/02/rose-demand.jpg?w=280&ar=16:9)
![RCB ತಂಡದ 8 ನಾಯಕರುಗಳು ಯಾರು ಗೊತ್ತಾ? RCB ತಂಡದ 8 ನಾಯಕರುಗಳು ಯಾರು ಗೊತ್ತಾ?](https://images.tv9kannada.com/wp-content/uploads/2025/02/rcb-captains-list.jpg?w=280&ar=16:9)
![ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ](https://images.tv9kannada.com/wp-content/uploads/2025/02/matthew-breetzke-5-1.jpg?w=280&ar=16:9)
![ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ](https://images.tv9kannada.com/wp-content/uploads/2025/02/virat-kohli-rcb-1.jpg?w=280&ar=16:9)
![ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್ ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್](https://images.tv9kannada.com/wp-content/uploads/2025/02/shubman-gill-1-1.jpg?w=280&ar=16:9)
![ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ](https://images.tv9kannada.com/wp-content/uploads/2025/02/tibetan-dog-rescue.jpg?w=280&ar=16:9)
![ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ? ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ?](https://images.tv9kannada.com/wp-content/uploads/2025/02/married-man-1-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ](https://images.tv9kannada.com/wp-content/uploads/2025/02/champions-trophy-2025-4-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ](https://images.tv9kannada.com/wp-content/uploads/2025/02/mumbai-indians-2-1.jpg?w=280&ar=16:9)
![ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ! ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ!](https://images.tv9kannada.com/wp-content/uploads/2025/02/hd-devegowda-12.jpg?w=280&ar=16:9)
![ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ](https://images.tv9kannada.com/wp-content/uploads/2025/02/nelamangala-1.jpg?w=280&ar=16:9)
![HTT 40 ಟ್ರೈನಿ ಏರ್ ಕ್ರಾಫ್ಟ್ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ HTT 40 ಟ್ರೈನಿ ಏರ್ ಕ್ರಾಫ್ಟ್ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ](https://images.tv9kannada.com/wp-content/uploads/2025/02/ejavsi-surya-rounds.jpg?w=280&ar=16:9)
![ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ](https://images.tv9kannada.com/wp-content/uploads/2025/02/daali-dhananjaya-6.jpg?w=280&ar=16:9)
![ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ](https://images.tv9kannada.com/wp-content/uploads/2025/02/heartattack.jpg?w=280&ar=16:9)
![ಶಾರ್ಟ್ ಸರ್ಕ್ಯೂಟ್ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ](https://images.tv9kannada.com/wp-content/uploads/2025/02/fire-mishap-4.jpg?w=280&ar=16:9)
![ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ](https://images.tv9kannada.com/wp-content/uploads/2025/02/by-vijayendra-48.jpg?w=280&ar=16:9)
![ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ? ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?](https://images.tv9kannada.com/wp-content/uploads/2025/02/shivakumar-dk-10.jpg?w=280&ar=16:9)
![ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ](https://images.tv9kannada.com/wp-content/uploads/2025/02/nagendra-4.jpg?w=280&ar=16:9)
![ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ](https://images.tv9kannada.com/wp-content/uploads/2025/02/bmrcl-pc-live.jpg?w=280&ar=16:9)