AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Feb 03, 2026 | 8:55 AM

Share
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಸೇರಿದಂತೆ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 17 ತಂಡಗಳ ವಿರುದ್ಧ ಟೀಮ್ ಇಂಡಿಯಾ ಈಗಾಗಲೇ ಗೆಲುವಿನ ಖಾತೆ ತೆರೆದಿದೆ. ಅಂದರೆ ಈ ಹಿಂದೆ ಭಾರತ ತಂಡವು 17 ಟೀಮ್​ಗಳ ವಿರುದ್ಧ ಟಿ20 ಪಂದ್ಯವನ್ನಾಡಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಸೇರಿದಂತೆ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 17 ತಂಡಗಳ ವಿರುದ್ಧ ಟೀಮ್ ಇಂಡಿಯಾ ಈಗಾಗಲೇ ಗೆಲುವಿನ ಖಾತೆ ತೆರೆದಿದೆ. ಅಂದರೆ ಈ ಹಿಂದೆ ಭಾರತ ತಂಡವು 17 ಟೀಮ್​ಗಳ ವಿರುದ್ಧ ಟಿ20 ಪಂದ್ಯವನ್ನಾಡಿದೆ.

1 / 6
ಭಾರತ ತಂಡವು ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವುದು ಶ್ರೀಲಂಕಾ ವಿರುದ್ಧ. ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ 23 ಮ್ಯಾಚ್ ಗೆದ್ದರೆ ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 36 ಟಿ20 ಪಂದ್ಯಗಳು ನಡೆದಿದ್ದು, ಈ ವೇಳೆ ಟೀಮ್ ಇಂಡಿಯಾ 22 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

ಭಾರತ ತಂಡವು ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವುದು ಶ್ರೀಲಂಕಾ ವಿರುದ್ಧ. ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ 23 ಮ್ಯಾಚ್ ಗೆದ್ದರೆ ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 36 ಟಿ20 ಪಂದ್ಯಗಳು ನಡೆದಿದ್ದು, ಈ ವೇಳೆ ಟೀಮ್ ಇಂಡಿಯಾ 22 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

2 / 6
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಸೇರಿದಂತೆ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 17 ತಂಡಗಳ ವಿರುದ್ಧ ಟೀಮ್ ಇಂಡಿಯಾ ಈಗಾಗಲೇ ಗೆಲುವಿನ ಖಾತೆ ತೆರೆದಿದೆ. ಅಂದರೆ ಈ ಹಿಂದೆ ಭಾರತ ತಂಡವು 17 ಟೀಮ್​ಗಳ ವಿರುದ್ಧ ಟಿ20 ಪಂದ್ಯವನ್ನಾಡಿದೆ.

Team India 2026 02 03t083113.841

3 / 6
ಹಾಗೆಯೇ ಸೌತ್ ಆಫ್ರಿಕಾ ವಿರುದ್ಧದ 35 ಪಂದ್ಯಗಳಲ್ಲಿ ಟೀಮ್ ಇಂಡಿಯಾ 21 ಮ್ಯಾಚ್​ಗಳಲ್ಲಿ ಜಯಭೇರಿ ಬಾರಿಸಿದೆ. ಹಾಗೆಯೇ ನ್ಯೂಝಿಲೆಂಡ್ ವಿರುದ್ಧದ 29 ಪಂದ್ಯಗಳಲ್ಲಿ ಟೀಮ್ ಇಂಡಿಯಾ 18 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಅಫ್ಘಾನಿಸ್ತಾನ್ ವಿರುದ್ಧ ಆಡಿದ ಎಲ್ಲಾ 8 ಪಂದ್ಯಗಳಲ್ಲೂ ಭಾರತವೇ ವಿಜಯದ ಪತಾಕೆ ಹಾರಿಸಿದ್ದಾರೆ.

ಹಾಗೆಯೇ ಸೌತ್ ಆಫ್ರಿಕಾ ವಿರುದ್ಧದ 35 ಪಂದ್ಯಗಳಲ್ಲಿ ಟೀಮ್ ಇಂಡಿಯಾ 21 ಮ್ಯಾಚ್​ಗಳಲ್ಲಿ ಜಯಭೇರಿ ಬಾರಿಸಿದೆ. ಹಾಗೆಯೇ ನ್ಯೂಝಿಲೆಂಡ್ ವಿರುದ್ಧದ 29 ಪಂದ್ಯಗಳಲ್ಲಿ ಟೀಮ್ ಇಂಡಿಯಾ 18 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಅಫ್ಘಾನಿಸ್ತಾನ್ ವಿರುದ್ಧ ಆಡಿದ ಎಲ್ಲಾ 8 ಪಂದ್ಯಗಳಲ್ಲೂ ಭಾರತವೇ ವಿಜಯದ ಪತಾಕೆ ಹಾರಿಸಿದ್ದಾರೆ.

4 / 6
ಮತ್ತೊಂದೆಡೆ ಬದ್ಧವೈರಿಗಳಾಗಿ ಗುರುತಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ್ ಈವರೆಗೆ ಟಿ20 ಪಂದ್ಯಗಳಲ್ಲಿ 16 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 13 ಮ್ಯಾಚ್​ಗಳಲ್ಲಿ. ಇನ್ನು ಪಾಕ್ ತಂಡ ಕೇವಲ 3 ಬಾರಿ ಮಾತ್ರ ಭಾರತಕ್ಕೆ ಸೋಲುಣಿಸಿದ್ದಾರೆ.

ಮತ್ತೊಂದೆಡೆ ಬದ್ಧವೈರಿಗಳಾಗಿ ಗುರುತಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ್ ಈವರೆಗೆ ಟಿ20 ಪಂದ್ಯಗಳಲ್ಲಿ 16 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 13 ಮ್ಯಾಚ್​ಗಳಲ್ಲಿ. ಇನ್ನು ಪಾಕ್ ತಂಡ ಕೇವಲ 3 ಬಾರಿ ಮಾತ್ರ ಭಾರತಕ್ಕೆ ಸೋಲುಣಿಸಿದ್ದಾರೆ.

5 / 6
ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ ಟೀಮ್ ಇಂಡಿಯಾಗೆ ಸಿಗಲಿದೆಯಾ ಕಾದು ನೋಡಬೇಕಿದೆ.

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ ಟೀಮ್ ಇಂಡಿಯಾಗೆ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ