AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

Team india's Schedule: ಈ ಬಾರಿಯ ಏಷ್ಯಾಕಪ್​ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರಿರುವ ಟೀಮ್ ಇಂಡಿಯಾ ಭಾರತಕ್ಕೆ ಹಿಂತಿರುಗಿದೆ. ಅಲ್ಲದೆ ಇನ್ನು ಕೆಲ ದಿನಗಳಲ್ಲೇ ಮುಂಬರುವ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಮುಂದಿನ ತಿಂಗಳು 2ನೇ ತಾರೀಖಿನಿಂದ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆಡಲಿದೆ.

ಝಾಹಿರ್ ಯೂಸುಫ್
|

Updated on: Sep 30, 2025 | 10:53 AM

Share
ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಹಿಂತಿರುಗಿರುವ ಭಾರತೀಯ ಆಟಗಾರರು ಮುಂಬರುವ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಅಂದರೆ ಇನ್ನೆರಡು ದಿನಗಳಲ್ಲಿ ಭಾರತ ತಂಡದ ಟೆಸ್ಟ್ ಸರಣಿ ಶುರುವಾಗಲಿದೆ.

ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಹಿಂತಿರುಗಿರುವ ಭಾರತೀಯ ಆಟಗಾರರು ಮುಂಬರುವ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಅಂದರೆ ಇನ್ನೆರಡು ದಿನಗಳಲ್ಲಿ ಭಾರತ ತಂಡದ ಟೆಸ್ಟ್ ಸರಣಿ ಶುರುವಾಗಲಿದೆ.

1 / 5
ಅಕ್ಟೋಬರ್ 2 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭವಾಗಲಿದೆ. ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಸೇರಿದಂತೆ ಅನೇಕ ಆಟಗಾರರು ಗುರುವಾರದಿಂದ  ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.

ಅಕ್ಟೋಬರ್ 2 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭವಾಗಲಿದೆ. ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಸೇರಿದಂತೆ ಅನೇಕ ಆಟಗಾರರು ಗುರುವಾರದಿಂದ  ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ಭಾಗವಾಗಿರುವ ಈ ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 2 ರಿಂದ ಅಹಮದಾಬಾದ್​ನ ನರೇಂದ್ರ  ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ಭಾಗವಾಗಿರುವ ಈ ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 2 ರಿಂದ ಅಹಮದಾಬಾದ್​ನ ನರೇಂದ್ರ  ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 5
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್  ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

4 / 5
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

5 / 5
Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!