AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿಗೆ ಟೀಮ್ ಇಂಡಿಯಾದ 36 ಆಟಗಾರರ ಪಟ್ಟಿ ರೆಡಿ

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್​ 9 ರವರೆಗೆ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿದೆ ನಡೆಯಲಿದೆ. ಅದರಂತೆ ಎಲ್ಲಾ ಪಂದ್ಯಗಳು ಪಾಕ್​ನಲ್ಲಿ ನಡೆದರೆ, ಟೀಮ್ ಇಂಡಿಯಾದ ಮ್ಯಾಚ್​​ಗಳು ದುಬೈನಲ್ಲಿ ಜರುಗಲಿದೆ. ಈ ಪಂದ್ಯಾವಳಿಗಾಗಿ ಇದೀಗ ಬಿಸಿಸಿಐ ಟೀಮ್ ಇಂಢಿಯಾ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jan 08, 2025 | 7:53 AM

Share
ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಭಾನುವಾರದೊಳಗೆ (ಜ.12) ಎಲ್ಲಾ ತಂಡಗಳನ್ನು ಘೋಷಿಸಬೇಕೆಂದು ಐಸಿಸಿ ಗಡುವು ವಿಧಿಸಿದೆ. ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ 36 ಆಟಗಾರರನ್ನು ಒಳಗೊಂಡಿರುವ ಸಂಭಾವ್ಯ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರ ಸಂಪೂರ್ಣ ಮಾಹಿತಿ ಇಲ್ಲಿದೆ...

ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಭಾನುವಾರದೊಳಗೆ (ಜ.12) ಎಲ್ಲಾ ತಂಡಗಳನ್ನು ಘೋಷಿಸಬೇಕೆಂದು ಐಸಿಸಿ ಗಡುವು ವಿಧಿಸಿದೆ. ಈ ಗಡುವಿನ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ 36 ಆಟಗಾರರನ್ನು ಒಳಗೊಂಡಿರುವ ಸಂಭಾವ್ಯ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 7
ಆರಂಭಿಕರು: ರೋಹಿತ್ ಶರ್ಮಾ (ನಾಯಕ), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ. ಈ ಐವರು ಆರಂಭಿಕರ ಪಟ್ಟಿಯಿಂದ ಮೂವರು ಓಪನರ್​​ಗಳನ್ನು ಚಾಂಪಿಯನ್ಸ್​ ಟ್ರೋಫಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

ಆರಂಭಿಕರು: ರೋಹಿತ್ ಶರ್ಮಾ (ನಾಯಕ), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ. ಈ ಐವರು ಆರಂಭಿಕರ ಪಟ್ಟಿಯಿಂದ ಮೂವರು ಓಪನರ್​​ಗಳನ್ನು ಚಾಂಪಿಯನ್ಸ್​ ಟ್ರೋಫಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

2 / 7
ಮಧ್ಯಮ ಕ್ರಮಾಂಕ ಬ್ಯಾಟರ್​ಗಳು: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಿಯಾನ್ ಪರಾಗ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಸಾಯಿ ಸುದರ್ಶನ್, ರಿಂಕು ಸಿಂಗ್.

ಮಧ್ಯಮ ಕ್ರಮಾಂಕ ಬ್ಯಾಟರ್​ಗಳು: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಿಯಾನ್ ಪರಾಗ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಸಾಯಿ ಸುದರ್ಶನ್, ರಿಂಕು ಸಿಂಗ್.

3 / 7
ಆಲ್​ರೌಂಡರ್​​ಗಳು: ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ.

ಆಲ್​ರೌಂಡರ್​​ಗಳು: ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ.

4 / 7
ಸ್ಪಿನ್ನರ್​ಗಳು: ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಪೂರ್ಣ ಪ್ರಮಾಣದ ಸ್ಪಿನ್ನರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಸ್ಪಿನ್ನರ್​ಗಳು: ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಪೂರ್ಣ ಪ್ರಮಾಣದ ಸ್ಪಿನ್ನರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

5 / 7
ವೇಗದ ಬೌಲರ್​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ.

ವೇಗದ ಬೌಲರ್​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ.

6 / 7
ಈ 36 ಆಟಗಾರರ ಪಟ್ಟಿಯಿಂದ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಹೀಗಾಗಿ 21 ಆಟಗಾರರು ಅವಕಾಶ ವಂಚಿತರಾಗುವುದು ಖಚಿತ. ಇದಾಗ್ಯೂ ಕೆಲ ಆಟಗಾರರನ್ನು ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಈ 36 ಆಟಗಾರರ ಪಟ್ಟಿಯಿಂದ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಹೀಗಾಗಿ 21 ಆಟಗಾರರು ಅವಕಾಶ ವಂಚಿತರಾಗುವುದು ಖಚಿತ. ಇದಾಗ್ಯೂ ಕೆಲ ಆಟಗಾರರನ್ನು ಮೀಸಲು ಆಟಗಾರರ ಪಟ್ಟಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

7 / 7
Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!