AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 1 ರಂದು ಕಣಕ್ಕಿಳಿದರೆ ಮಾತ್ರ ರಿಷಭ್ ಪಂತ್​ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್

Rishabh Pant Injury Update: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಕಾಲಿನ ಗಾಯಕ್ಕೆ ತುತ್ತಾಗಿದ್ದ ರಿಷಭ್ ಪಂತ್ ಇದೀಗ ಚೇತರಿಕೆಯ ಹಂತದಲ್ಲಿದ್ದಾರೆ. ಇದೇ ಕಾರಣದಿಂದಾಗಿ ಪಂತ್ ಏಷ್ಯಾಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗೂ ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 08, 2025 | 8:55 AM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಕ್ಕೆ ತುತ್ತಾಗಿದ್ದ ಪಂತ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಕ್ಕೆ ತುತ್ತಾಗಿದ್ದ ಪಂತ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

1 / 5
ಇತ್ತ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ರಿಷಭ್ ಪಂತ್ ತಮ್ಮ ಫಿಟ್​ನೆಸ್​ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ನವೆಂಬರ್ 1 ರಂದು ನಡೆಯಲಿರುವ ರಣಜಿ ಟೂರ್ನಿಯ ಪಂದ್ಯದಲ್ಲಿ ಕಣಕ್ಕಿಳಿದರೆ ಮಾತ್ರ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.

ಇತ್ತ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ರಿಷಭ್ ಪಂತ್ ತಮ್ಮ ಫಿಟ್​ನೆಸ್​ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ನವೆಂಬರ್ 1 ರಂದು ನಡೆಯಲಿರುವ ರಣಜಿ ಟೂರ್ನಿಯ ಪಂದ್ಯದಲ್ಲಿ ಕಣಕ್ಕಿಳಿದರೆ ಮಾತ್ರ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.

2 / 5
ನವೆಂಬರ್ 1 ರಂದು ದೆಹಲಿ ಹಾಗು ಪುದುಚೇರಿ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಿಷಭ್ ಪಂತ್ ದೆಹಲಿ ಪರ ಕಣಕ್ಕಿಳಿದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕೂ ಮುನ್ನ ಪಂತ್ ಮತ್ತೆ ಮೈದಾನಕ್ಕಿಳಿಯುವ ಇರಾದೆಯಲ್ಲಿದ್ದಾರೆ.

ನವೆಂಬರ್ 1 ರಂದು ದೆಹಲಿ ಹಾಗು ಪುದುಚೇರಿ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಿಷಭ್ ಪಂತ್ ದೆಹಲಿ ಪರ ಕಣಕ್ಕಿಳಿದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕೂ ಮುನ್ನ ಪಂತ್ ಮತ್ತೆ ಮೈದಾನಕ್ಕಿಳಿಯುವ ಇರಾದೆಯಲ್ಲಿದ್ದಾರೆ.

3 / 5
ಅಂದರೆ ಅಕ್ಟೋಬರ್ 15 ರಿಂದ ರಣಜಿ ಟೂರ್ನಿ ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ರಿಷಭ್ ಪಂತ್ ದೆಹಲಿ ಪರ ಕಣಕ್ಕಿಳಿಯಲು ಅವಕಾಶವಿದೆ. ಅದರಂತೆ ಅಕ್ಟೋಬರ್ 25 ರಂದು ನಡೆಯಲಿರುವ ದೆಹಲಿ ಹಾಗೂ ಹಿಮಾಚಲ ಪ್ರದೇಶ್ ನಡುವಣ ಪಂದ್ಯದ ಮೂಲಕ ಅಥವಾ ನವೆಂಬರ್ 1 ರಂದು ಆರಂಭವಾಗಲಿರುವ ದೆಹಲಿ ಹಾಗೂ ಪುದುಚೇರಿ ನಡುವಿನ ಮ್ಯಾಚ್​ ಮೂಲಕ ರಿಷಭ್ ಪಂತ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು.

ಅಂದರೆ ಅಕ್ಟೋಬರ್ 15 ರಿಂದ ರಣಜಿ ಟೂರ್ನಿ ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ರಿಷಭ್ ಪಂತ್ ದೆಹಲಿ ಪರ ಕಣಕ್ಕಿಳಿಯಲು ಅವಕಾಶವಿದೆ. ಅದರಂತೆ ಅಕ್ಟೋಬರ್ 25 ರಂದು ನಡೆಯಲಿರುವ ದೆಹಲಿ ಹಾಗೂ ಹಿಮಾಚಲ ಪ್ರದೇಶ್ ನಡುವಣ ಪಂದ್ಯದ ಮೂಲಕ ಅಥವಾ ನವೆಂಬರ್ 1 ರಂದು ಆರಂಭವಾಗಲಿರುವ ದೆಹಲಿ ಹಾಗೂ ಪುದುಚೇರಿ ನಡುವಿನ ಮ್ಯಾಚ್​ ಮೂಲಕ ರಿಷಭ್ ಪಂತ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು.

4 / 5
ಹೀಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದನ್ನು ಸಾಬೀತುಪಡಿಸಿದರೆ ಮಾತ್ರ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಲಿದ್ದಾರೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯು ಸರಣಿಯು ನವೆಂಬರ್ 14 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

ಹೀಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವುದನ್ನು ಸಾಬೀತುಪಡಿಸಿದರೆ ಮಾತ್ರ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಲಿದ್ದಾರೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯು ಸರಣಿಯು ನವೆಂಬರ್ 14 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

5 / 5

Published On - 8:55 am, Wed, 8 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!