AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ 5 ಸರಣಿಗಳನ್ನು ಆಡಲಿದೆ. ಈ ಸರಣಿಗಳಲ್ಲಿ ಝಿಂಬಾಬ್ವೆ ವಿರುದ್ಧದ ಸಿರೀಸ್​ನ ವೇಳಾಪಟ್ಟಿಯನ್ನು ಮಾತ್ರ ನಿಗದಿ ಮಾಡಲಾಗಿದ್ದು, ಉಳಿದ ಸರಣಿಗಳ ವೇಳಾಪಟ್ಟಿ ಟಿ20 ವಿಶ್ವಕಪ್ ಬಳಿಕ ನಿಗದಿಯಾಗುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Mar 12, 2024 | 11:04 AM

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

1 / 8
ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

2 / 8
ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

3 / 8
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

4 / 8
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

5 / 8
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

7 / 8
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

8 / 8
Follow us
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್