AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ 5 ಸರಣಿಗಳನ್ನು ಆಡಲಿದೆ. ಈ ಸರಣಿಗಳಲ್ಲಿ ಝಿಂಬಾಬ್ವೆ ವಿರುದ್ಧದ ಸಿರೀಸ್​ನ ವೇಳಾಪಟ್ಟಿಯನ್ನು ಮಾತ್ರ ನಿಗದಿ ಮಾಡಲಾಗಿದ್ದು, ಉಳಿದ ಸರಣಿಗಳ ವೇಳಾಪಟ್ಟಿ ಟಿ20 ವಿಶ್ವಕಪ್ ಬಳಿಕ ನಿಗದಿಯಾಗುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Mar 12, 2024 | 11:04 AM

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

1 / 8
ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

2 / 8
ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

3 / 8
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

4 / 8
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

5 / 8
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

7 / 8
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

8 / 8
Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ