AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ 5 ಸರಣಿಗಳನ್ನು ಆಡಲಿದೆ. ಈ ಸರಣಿಗಳಲ್ಲಿ ಝಿಂಬಾಬ್ವೆ ವಿರುದ್ಧದ ಸಿರೀಸ್​ನ ವೇಳಾಪಟ್ಟಿಯನ್ನು ಮಾತ್ರ ನಿಗದಿ ಮಾಡಲಾಗಿದ್ದು, ಉಳಿದ ಸರಣಿಗಳ ವೇಳಾಪಟ್ಟಿ ಟಿ20 ವಿಶ್ವಕಪ್ ಬಳಿಕ ನಿಗದಿಯಾಗುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Mar 12, 2024 | 11:04 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

1 / 8
ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

2 / 8
ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

3 / 8
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

4 / 8
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

5 / 8
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

7 / 8
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

8 / 8
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​