AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ 5 ಸರಣಿಗಳನ್ನು ಆಡಲಿದೆ. ಈ ಸರಣಿಗಳಲ್ಲಿ ಝಿಂಬಾಬ್ವೆ ವಿರುದ್ಧದ ಸಿರೀಸ್​ನ ವೇಳಾಪಟ್ಟಿಯನ್ನು ಮಾತ್ರ ನಿಗದಿ ಮಾಡಲಾಗಿದ್ದು, ಉಳಿದ ಸರಣಿಗಳ ವೇಳಾಪಟ್ಟಿ ಟಿ20 ವಿಶ್ವಕಪ್ ಬಳಿಕ ನಿಗದಿಯಾಗುವ ಸಾಧ್ಯತೆಯಿದೆ. ಅದರಂತೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Mar 12, 2024 | 11:04 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಪಿಎಲ್​ಗೆ ಸಜ್ಜಾಗಲು ಅಣಿಯಾಗುತ್ತಿದ್ದಾರೆ. ಅಂದರೆ ಈ ಮುಂದಿನ ವಾರದೊಳಗೆ ಭಾರತೀಯ ಆಟಗಾರರು ಐಪಿಎಲ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ.

1 / 8
ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

ಮಾರ್ಚ್ 22 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ತಿಂಗಳಾಂತ್ಯದವರೆಗೆ ಟೂರ್ನಿ ನಡೆಯಲಿದೆ. ಹೀಗಾಗಿ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ. ಹಾಗಿದ್ರೆ ಭಾರತ ತಂಡದ ಮುಂದಿನ ಪಂದ್ಯಗಳಾವುವು ಎಂದು ನೋಡೋಣ...

2 / 8
ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

ಟಿ20 ವಿಶ್ವಕಪ್​ 2024: ಜೂನ್ 1 ರಿಂದ ಜೂನ್ 29 ರವರೆಗೆ ಟಿ20 ವಿಶ್ವಕಪ್​ ನಡೆಯಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಆತಿಥ್ಯವಹಿಸಲಿರುವ ಈ ವಿಶ್ವಕಪ್​ ಬಳಿಕವಷ್ಟೇ ಭಾರತ ತಂಡ ಸರಣಿ ಆಡಲಿದೆ.

3 / 8
ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

ಭಾರತ vs ಝಿಂಬಾಬ್ವೆ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಝಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಜುಲೈ 6 ರಿಂದ ಶುರುವಾಗಲಿರುವ ಈ ಸರಣಿಯು ಜುಲೈ 14 ಕ್ಕೆ ಮುಗಿಯಲಿದೆ.

4 / 8
ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

ಭಾರತ vs ಶ್ರೀಲಂಕಾ: ಭಾರತ ತಂಡವು ಶ್ರೀಲಂಕಾ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಜುಲೈ-ಆಗಸ್ಟ್​ ತಿಂಗಳಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ.

5 / 8
ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಭಾರತ vs ಬಾಂಗ್ಲಾದೇಶ್: ಸೆಪ್ಟೆಂಬರ್ ತಿಂಗಳಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

6 / 8
ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

ಭಾರತ vs ನ್ಯೂಝಿಲೆಂಡ್: ಅಕ್ಟೋಬರ್​ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

7 / 8
ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಭಾರತ vs ಆಸ್ಟ್ರೇಲಿಯಾ: ನವೆಂಬರ್-ಡಿಸೆಂಬರ್​​ನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟು 5 ಟೆಸ್ಟ್ ಪಂದ್ಯಗಳನ್ನಾಡಲಿದೆ.

8 / 8
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ