AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮೃತಿ ಮಂಧಾನ ಮುಡಿಗೆ ಮತ್ತೊಂದು ದಾಖಲೆ ಸೇರ್ಪಡೆ

Smriti Mandhana Records: ಮಹಿಳಾ ಕ್ರಿಕೆಟ್​ನಲ್ಲಿ ಸ್ಮೃತಿ ಮಂಧಾನ ಅವರ ಪರಾಕ್ರಮ ಮುಂದುವರೆದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್​ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 19, 2025 | 8:32 AM

Share
ಮಹಿಳಾ ಕ್ರಿಕೆಟ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂಧಾನ (Smriti Mandhana) ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಮಹಿಳಾ ಕ್ರಿಕೆಟ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂಧಾನ (Smriti Mandhana) ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್​ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ 4500 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್​ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ 4500 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದೀಗ 103 ಏಕದಿನ ಇನಿಂಗ್ಸ್​ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂಧಾನ ಒಟ್ಟು 4501 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ. 

ಇದೀಗ 103 ಏಕದಿನ ಇನಿಂಗ್ಸ್​ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂಧಾನ ಒಟ್ಟು 4501 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ. 

4 / 5
ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್​ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂಧಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್​ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರೆಸಿದರೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು.

ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್​ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂಧಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್​ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರೆಸಿದರೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ