AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಉಲ್ಟಾ ಪಲ್ಟಾ..!

WTC Final Qualification Scenarios: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತ ತಂಡಕ್ಕೆ ಇನ್ನೂ ಐದು ಪಂದ್ಯಗಳಿವೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 4-0 ಅಂತರದಿಂದ ಗೆಲ್ಲಬೇಕು. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಒಂದೇ ಒಂದು ಸೋಲು ಕಾಣಬಾರದು.

TV9 Web
| Edited By: |

Updated on: Nov 03, 2024 | 5:04 PM

Share
ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

1 / 6
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

3 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

4 / 6
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

5 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024):  1-ಆಸ್ಟ್ರೇಲಿಯಾ,  2-ಭಾರತ,  3-ಶ್ರೀಲಂಕಾ,  4-ನ್ಯೂಝಿಲೆಂಡ್,  5-ಸೌತ್ ಆಫ್ರಿಕಾ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024): 1-ಆಸ್ಟ್ರೇಲಿಯಾ, 2-ಭಾರತ, 3-ಶ್ರೀಲಂಕಾ, 4-ನ್ಯೂಝಿಲೆಂಡ್, 5-ಸೌತ್ ಆಫ್ರಿಕಾ.

6 / 6
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ