AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮತ್ತೆ ಅದಲು ಬದಲಾದ ಟೀಮ್ ಇಂಡಿಯಾ ಫೈನಲ್​ ಲೆಕ್ಕಾಚಾರ: ಹೀಗಾದ್ರೆ ಮಾತ್ರ ಚಾನ್ಸ್​

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 10, 2024 | 11:31 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​​ನಲ್ಲಿ ಈಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂರು ತಂಡಗಳಿಗೂ ಮುಂದಿನ ಪಂದ್ಯಗಳು ನಿರ್ಣಾಯಕ. ಅದರಂತೆ ಸೌತ್ ಆಫ್ರಿಕಾ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ ಫೈನಲ್​ಗೇರಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ 2 ಗೆಲುವು ಸಾಧಿಸಿದರೆ ಫೈನಲ್​​ಗೆ ಎಂಟ್ರಿ ಕೊಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​​ನಲ್ಲಿ ಈಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂರು ತಂಡಗಳಿಗೂ ಮುಂದಿನ ಪಂದ್ಯಗಳು ನಿರ್ಣಾಯಕ. ಅದರಂತೆ ಸೌತ್ ಆಫ್ರಿಕಾ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ ಫೈನಲ್​ಗೇರಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ 2 ಗೆಲುವು ಸಾಧಿಸಿದರೆ ಫೈನಲ್​​ಗೆ ಎಂಟ್ರಿ ಕೊಡಬಹುದು.

1 / 6
ಇದರ ನಡುವೆ ಫೈನಲ್​ ಪ್ರವೇಶಿಸುವ ಮಹತ್ವಾಕಾಂಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಮೂರು ಗೆಲುವಿನ ಅನಿವಾರ್ಯತೆ ಇದೆ. ಅದರಲ್ಲೂ ಮುಂದಿನ ಮೂರೂ ಪಂದ್ಯಗಳೂ ಭಾರತ ತಂಡಕ್ಕೆ ತುಂಬಾ ಮಹತ್ವದ್ದು, ಈ ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋತರೂ ಟೀಮ್ ಇಂಡಿಯಾದ ಲೆಕ್ಕಾಚಾರಗಳು ಬುಡಮೇಲಾಗಬಹುದು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ತಂಡದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

ಇದರ ನಡುವೆ ಫೈನಲ್​ ಪ್ರವೇಶಿಸುವ ಮಹತ್ವಾಕಾಂಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಮೂರು ಗೆಲುವಿನ ಅನಿವಾರ್ಯತೆ ಇದೆ. ಅದರಲ್ಲೂ ಮುಂದಿನ ಮೂರೂ ಪಂದ್ಯಗಳೂ ಭಾರತ ತಂಡಕ್ಕೆ ತುಂಬಾ ಮಹತ್ವದ್ದು, ಈ ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋತರೂ ಟೀಮ್ ಇಂಡಿಯಾದ ಲೆಕ್ಕಾಚಾರಗಳು ಬುಡಮೇಲಾಗಬಹುದು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ತಂಡದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

2 / 6
4-1: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡರೆ, ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಲ್ಲದೆ ಜೂನ್ 11 ರಂದು ಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

4-1: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡರೆ, ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಲ್ಲದೆ ಜೂನ್ 11 ರಂದು ಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

3 / 6
3-1: ಆಸ್ಟ್ರೇಲಿಯಾ ವಿರುದ್ಧದ ಉಳಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದರೂ ಭಾರತ ತಂಡವು ಫೈನಲ್​​ಗೆ ಎಂಟ್ರಿ ಕೊಡಲಿದೆ. ಈ ಮೂಲಕ ಕೂಡ ಟೀಮ್ ಇಂಡಿಯಾ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.

3-1: ಆಸ್ಟ್ರೇಲಿಯಾ ವಿರುದ್ಧದ ಉಳಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದರೂ ಭಾರತ ತಂಡವು ಫೈನಲ್​​ಗೆ ಎಂಟ್ರಿ ಕೊಡಲಿದೆ. ಈ ಮೂಲಕ ಕೂಡ ಟೀಮ್ ಇಂಡಿಯಾ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.

4 / 6
3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್​ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.

3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್​ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.

5 / 6
2-2: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಗೆಲ್ಲಬೇಕು. ಹೀಗಾದರೆ ಮಾತ್ರ 55% ಅಂಕಗಳೊಂದಿಗೆ ಟೀಮ್ ಇಂಡಿಯಾಗೆ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

2-2: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಗೆಲ್ಲಬೇಕು. ಹೀಗಾದರೆ ಮಾತ್ರ 55% ಅಂಕಗಳೊಂದಿಗೆ ಟೀಮ್ ಇಂಡಿಯಾಗೆ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

6 / 6
Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ