Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಮತ್ತೆ ಅದಲು ಬದಲಾದ ಟೀಮ್ ಇಂಡಿಯಾ ಫೈನಲ್​ ಲೆಕ್ಕಾಚಾರ: ಹೀಗಾದ್ರೆ ಮಾತ್ರ ಚಾನ್ಸ್​

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 10, 2024 | 11:31 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​​ನಲ್ಲಿ ಈಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂರು ತಂಡಗಳಿಗೂ ಮುಂದಿನ ಪಂದ್ಯಗಳು ನಿರ್ಣಾಯಕ. ಅದರಂತೆ ಸೌತ್ ಆಫ್ರಿಕಾ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ ಫೈನಲ್​ಗೇರಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ 2 ಗೆಲುವು ಸಾಧಿಸಿದರೆ ಫೈನಲ್​​ಗೆ ಎಂಟ್ರಿ ಕೊಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​​ನಲ್ಲಿ ಈಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಮೂರು ತಂಡಗಳಿಗೂ ಮುಂದಿನ ಪಂದ್ಯಗಳು ನಿರ್ಣಾಯಕ. ಅದರಂತೆ ಸೌತ್ ಆಫ್ರಿಕಾ ತಂಡವು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ ಫೈನಲ್​ಗೇರಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ 2 ಗೆಲುವು ಸಾಧಿಸಿದರೆ ಫೈನಲ್​​ಗೆ ಎಂಟ್ರಿ ಕೊಡಬಹುದು.

1 / 6
ಇದರ ನಡುವೆ ಫೈನಲ್​ ಪ್ರವೇಶಿಸುವ ಮಹತ್ವಾಕಾಂಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಮೂರು ಗೆಲುವಿನ ಅನಿವಾರ್ಯತೆ ಇದೆ. ಅದರಲ್ಲೂ ಮುಂದಿನ ಮೂರೂ ಪಂದ್ಯಗಳೂ ಭಾರತ ತಂಡಕ್ಕೆ ತುಂಬಾ ಮಹತ್ವದ್ದು, ಈ ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋತರೂ ಟೀಮ್ ಇಂಡಿಯಾದ ಲೆಕ್ಕಾಚಾರಗಳು ಬುಡಮೇಲಾಗಬಹುದು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ತಂಡದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

ಇದರ ನಡುವೆ ಫೈನಲ್​ ಪ್ರವೇಶಿಸುವ ಮಹತ್ವಾಕಾಂಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಮೂರು ಗೆಲುವಿನ ಅನಿವಾರ್ಯತೆ ಇದೆ. ಅದರಲ್ಲೂ ಮುಂದಿನ ಮೂರೂ ಪಂದ್ಯಗಳೂ ಭಾರತ ತಂಡಕ್ಕೆ ತುಂಬಾ ಮಹತ್ವದ್ದು, ಈ ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋತರೂ ಟೀಮ್ ಇಂಡಿಯಾದ ಲೆಕ್ಕಾಚಾರಗಳು ಬುಡಮೇಲಾಗಬಹುದು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಭಾರತ ತಂಡದ ಮುಂದಿರುವ ಆಯ್ಕೆಗಳಾವುವು ಎಂದು ನೋಡುವುದಾದರೆ...

2 / 6
4-1: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡರೆ, ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಲ್ಲದೆ ಜೂನ್ 11 ರಂದು ಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

4-1: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡರೆ, ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಲ್ಲದೆ ಜೂನ್ 11 ರಂದು ಫೈನಲ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

3 / 6
3-1: ಆಸ್ಟ್ರೇಲಿಯಾ ವಿರುದ್ಧದ ಉಳಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದರೂ ಭಾರತ ತಂಡವು ಫೈನಲ್​​ಗೆ ಎಂಟ್ರಿ ಕೊಡಲಿದೆ. ಈ ಮೂಲಕ ಕೂಡ ಟೀಮ್ ಇಂಡಿಯಾ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.

3-1: ಆಸ್ಟ್ರೇಲಿಯಾ ವಿರುದ್ಧದ ಉಳಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದರೂ ಭಾರತ ತಂಡವು ಫೈನಲ್​​ಗೆ ಎಂಟ್ರಿ ಕೊಡಲಿದೆ. ಈ ಮೂಲಕ ಕೂಡ ಟೀಮ್ ಇಂಡಿಯಾ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.

4 / 6
3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್​ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.

3-2: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ, ಒಂದು ಪಂದ್ಯದಲ್ಲಿ ಸೋತರೂ ಫೈನಲ್​ ಪ್ರವೇಶಿಸಲು ಬೇರೊಂದು ತಂಡದ ಫಲಿತಾಂಶವನ್ನು ಆಶ್ರಯಿಸಬೇಕಾಗುತ್ತದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದರೆ, ಆಸ್ಟ್ರೇಲಿಯಾದ ಮುಂದಿನ ಸರಣಿಯಲ್ಲಿ ಶ್ರೀಲಂಕಾ ಒಂದು ಗೆಲುವು ಅಥವಾ ಡ್ರಾ ಸಾಧಿಸುವುದು ಭಾರತದ ಪಾಲಿಗೆ ಅನಿವಾರ್ಯವಾಗಲಿದೆ.

5 / 6
2-2: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಗೆಲ್ಲಬೇಕು. ಹೀಗಾದರೆ ಮಾತ್ರ 55% ಅಂಕಗಳೊಂದಿಗೆ ಟೀಮ್ ಇಂಡಿಯಾಗೆ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

2-2: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೀಲಂಕಾ 1-0 ಅಥವಾ 2-0 ಅಂತರದಿಂದ ಗೆಲ್ಲಬೇಕು. ಹೀಗಾದರೆ ಮಾತ್ರ 55% ಅಂಕಗಳೊಂದಿಗೆ ಟೀಮ್ ಇಂಡಿಯಾಗೆ ಫೈನಲ್​ಗೆ ಪ್ರವೇಶಿಸಲು ಅವಕಾಶ ಇರಲಿದೆ.

6 / 6
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ