AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದಲ್ಲೇ ಭರ್ಜರಿ ದಾಖಲೆ ಬರೆದ ಇಂಗ್ಲೆಂಡ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯ ಫೆಬ್ರವರಿ 2 ರಿಂದ ಶುರುವಾಗಲಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ನಡೆಯಲಿರುವ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Edited By: |

Updated on: Jan 31, 2024 | 6:57 AM

Share
ಹೈದರಾಬಾದ್​​ನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡ ವಿಶೇಷ ದಾಖಲೆ ಬರೆದಿದೆ. ಅದು ಕೂಡ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಹೈದರಾಬಾದ್​​ನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡ ವಿಶೇಷ ದಾಖಲೆ ಬರೆದಿದೆ. ಅದು ಕೂಡ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಕಲೆಹಾಕಿತು. ಹಾಗೆಯೇ ದ್ವಿತೀಯ ಇನಿಂಗ್ಸ್​ನಲ್ಲಿ 420 ರನ್ ಬಾರಿಸಿದ ಇಂಗ್ಲೆಂಡ್ ಟೀಮ್ ಇಂಡಿಯಾಗೆ 231 ರನ್​ಗಳ ಗುರಿ ನೀಡಿತು. ಆದರೆ ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 202 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್ ತಂಡವು 28 ರನ್​ಗಳ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಕಲೆಹಾಕಿತು. ಹಾಗೆಯೇ ದ್ವಿತೀಯ ಇನಿಂಗ್ಸ್​ನಲ್ಲಿ 420 ರನ್ ಬಾರಿಸಿದ ಇಂಗ್ಲೆಂಡ್ ಟೀಮ್ ಇಂಡಿಯಾಗೆ 231 ರನ್​ಗಳ ಗುರಿ ನೀಡಿತು. ಆದರೆ ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 202 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್ ತಂಡವು 28 ರನ್​ಗಳ ಜಯ ಸಾಧಿಸಿತು.

2 / 7
ಈ ಗೆಲುವಿನೊಂದಿಗೆ ಭಾರತದಲ್ಲಿ ಅತ್ಯಧಿಕ ಟೆಸ್ಟ್​ ಪಂದ್ಯಗಳನ್ನು ಗೆದ್ದ ವಿದೇಶಿ ತಂಡ ಎಂಬ ಹಿರಿಮೆಗೆ ಇಂಗ್ಲೆಂಡ್ ತಂಡ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

ಈ ಗೆಲುವಿನೊಂದಿಗೆ ಭಾರತದಲ್ಲಿ ಅತ್ಯಧಿಕ ಟೆಸ್ಟ್​ ಪಂದ್ಯಗಳನ್ನು ಗೆದ್ದ ವಿದೇಶಿ ತಂಡ ಎಂಬ ಹಿರಿಮೆಗೆ ಇಂಗ್ಲೆಂಡ್ ತಂಡ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

3 / 7
ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ 54 ಟೆಸ್ಟ್ ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ ಒಟ್ಟು 14 ಬಾರಿ ಜಯ ಸಾಧಿಸಿದ್ದರು. ಈ ಮೂಲಕ ವೆಸ್ಟ್ ಇಂಡೀಸ್ ಬರೆದಿದ್ದ ದಾಖಲೆಯನ್ನು ಸರಿಗಟ್ಟಿದ್ದರು.

ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ 54 ಟೆಸ್ಟ್ ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ ಒಟ್ಟು 14 ಬಾರಿ ಜಯ ಸಾಧಿಸಿದ್ದರು. ಈ ಮೂಲಕ ವೆಸ್ಟ್ ಇಂಡೀಸ್ ಬರೆದಿದ್ದ ದಾಖಲೆಯನ್ನು ಸರಿಗಟ್ಟಿದ್ದರು.

4 / 7
ಅಂದರೆ ಆಸ್ಟ್ರೇಲಿಯಾಗೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. ಭಾರತದಲ್ಲಿ 47 ಟೆಸ್ಟ್ ಪಂದ್ಯಗಳನ್ನಾಡಿರುವ ವಿಂಡೀಸ್ ಪಡೆ 14 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ್ದರು.

ಅಂದರೆ ಆಸ್ಟ್ರೇಲಿಯಾಗೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. ಭಾರತದಲ್ಲಿ 47 ಟೆಸ್ಟ್ ಪಂದ್ಯಗಳನ್ನಾಡಿರುವ ವಿಂಡೀಸ್ ಪಡೆ 14 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ್ದರು.

5 / 7
ಇದೀಗ ಈ ಎರಡು ತಂಡಗಳ ದಾಖಲೆಯನ್ನು ಇಂಗ್ಲೆಂಡ್ ಅಳಿಸಿ ಹಾಕಿದೆ. ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ 65 ಟೆಸ್ಟ್ ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ತಂಡ ಇದುವರೆಗೆ 15 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ಭಾರತದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದು ಬೀಗಿದ ತಂಡ ಎಂಬ ದಾಖಲೆಯನ್ನು ಇಂಗ್ಲೆಂಡ್ ತನ್ನದಾಗಿಸಿಕೊಂಡಿದೆ.

ಇದೀಗ ಈ ಎರಡು ತಂಡಗಳ ದಾಖಲೆಯನ್ನು ಇಂಗ್ಲೆಂಡ್ ಅಳಿಸಿ ಹಾಕಿದೆ. ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ 65 ಟೆಸ್ಟ್ ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ತಂಡ ಇದುವರೆಗೆ 15 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ಭಾರತದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದು ಬೀಗಿದ ತಂಡ ಎಂಬ ದಾಖಲೆಯನ್ನು ಇಂಗ್ಲೆಂಡ್ ತನ್ನದಾಗಿಸಿಕೊಂಡಿದೆ.

6 / 7
ಸದ್ಯ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಇಂಗ್ಲೆಂಡ್ 2ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಮೊದಲ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಸದ್ಯ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಇಂಗ್ಲೆಂಡ್ 2ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಮೊದಲ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್