AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: Rcb ತಂಡಕ್ಕೆ ಮತ್ತೆ ಕಿಂಗ್ ಕೊಹ್ಲಿ ನಾಯಕ..?

IPL 2022 Rcb Captain: ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

TV9 Web
| Edited By: |

Updated on: Jan 17, 2022 | 10:02 PM

Share
ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

1 / 5
 ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ  ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

2 / 5
ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

3 / 5
ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

4 / 5
ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ