AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: Rcb ತಂಡಕ್ಕೆ ಮತ್ತೆ ಕಿಂಗ್ ಕೊಹ್ಲಿ ನಾಯಕ..?

IPL 2022 Rcb Captain: ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

TV9 Web
| Edited By: |

Updated on: Jan 17, 2022 | 10:02 PM

Share
ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

1 / 5
 ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ  ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

2 / 5
ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

3 / 5
ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

4 / 5
ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ