AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: Rcb ತಂಡಕ್ಕೆ ಮತ್ತೆ ಕಿಂಗ್ ಕೊಹ್ಲಿ ನಾಯಕ..?

IPL 2022 Rcb Captain: ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು.

TV9 Web
| Edited By: |

Updated on: Jan 17, 2022 | 10:02 PM

Share
ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

ವಿರಾಟ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಲಿದ್ದಾರಾ? ಕೆಲ ಮೂಲಗಳ ಮಾಹಿತಿ ಪ್ರಕಾರ, ಕೊಹ್ಲಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವಹಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೊಹ್ಲಿ ಆರ್​ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಲು ಮುಖ್ಯ ಕಾರಣ ನಾಯಕತ್ವದ ಹೊರೆ.

1 / 5
 ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ  ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

2 / 5
ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

ಅಷ್ಟೇ ಅಲ್ಲದೆ RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದರು. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ ಎಂದು ತಿಳಿಸಿದ್ದರು. ಈ ವೇಳೆ ಕೂಡ ಕೊಹ್ಲಿ ಮೂರು ತಂಡಗಳನ್ನು ಮುನ್ನಡೆಸುವುದು ಕಷ್ಟಕರ ಎಂದಿದ್ದರು.

3 / 5
ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

4 / 5
ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಐಪಿಎಲ್ ನಡೆಯುವುದು ಕೇವಲ 2 ತಿಂಗಳು ಮಾತ್ರ. ಹೀಗಾಗಿ ಮತ್ತೆ ಆರ್​ಸಿಬಿ ತಂಡದ ಸಾರಥ್ಯವನ್ನು ವಿರಾಟ್ ಕೊಹ್ಲಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮತ್ತೊಮ್ಮೆ ಆರ್​ಸಿಬಿ ಫ್ರಾಂಚೈಸಿ ಕೊಹ್ಲಿಯನ್ನೇ ಕ್ಯಾಪ್ಟನ್ ಆಗಿ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

5 / 5
Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ