AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಂ ಇಂಡಿಯಾದ ಈ ನಾಲ್ವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್..!

T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: May 29, 2024 | 10:17 PM

ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

1 / 5
ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

2 / 5
ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

3 / 5
ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

4 / 5
ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್​ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್​ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.

5 / 5
Follow us
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?