Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಂ ಇಂಡಿಯಾದ ಈ ನಾಲ್ವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್..!

T20 World Cup 2024: ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: May 29, 2024 | 10:17 PM

ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಕೆಲವು ಹೊಸ ಮುಖಗಳಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರಲ್ಲಿ ಪ್ರಮುಖವಾಗಿ ಈ ನಾಲ್ವರು ಆಟಗಾರರು ಇದೇ ಮೊದಲನೇ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

1 / 5
ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

ಸಂಜು ಸ್ಯಾಮ್ಸನ್: ದೇಶೀಯ ಕ್ರಿಕೆಟ್‌ನಿಂದ ಹಿಡಿದು ಐಪಿಎಲ್‌ವರೆಗೆ ಅದ್ಭುತ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಕೂಗು ಜೋರಾಗಿತ್ತು. ಈಗಷ್ಟೇ ಮುಗಿದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಂಜು 500ಕ್ಕೂ ಹೆಚ್ಚು ರನ್ ಗಳಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಯಾಮ್ಸನ್ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ.

2 / 5
ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

ಶಿವಂ ದುಬೆ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಶಿವಂ ದುಬೆ ಈ ಬಾರಿಯ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದರು. ಅದರಂತೆ ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ದುಬೆಗೂ ಇದು ಚೊಚ್ಚಲ ಟಿ20 ವಿಶ್ವಕಪ್ ಆಗಿದೆ.

3 / 5
ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

ಯಶಸ್ವಿ ಜೈಸ್ವಾಲ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಜೈಸ್ವಾಲ್ ಐಪಿಎಲ್‌ನಲ್ಲಿ ಶತಕ ಬಾರಿಸುವ ಮೂಲಕ ತಾನೊಬ್ಬ ಟಿ20 ಪ್ಲೇಯರ್ ಎಂಬುದನ್ನು ಸಾಭೀತುಪಡಿಸಿದ್ದರು. ಜೈಸ್ವಾಲ್ ಅಂಡರ್-19 ವಿಶ್ವಕಪ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದು ಅವರ ಮೊದಲ ವಿಶ್ವಕಪ್ ಆಗಿದೆ.

4 / 5
ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್​ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಯುಜ್ವೇಂದ್ರ ಚಹಾಲ್: ಬಹಳ ವರ್ಷಗಳಿಂದ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್​ಗೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದೆ.

5 / 5
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ