AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi Shaw: ಪೃಥ್ವಿ ಶಾ ಗೆಳೆಯನಿಗೆ ಕೊಲೆ ಬೆದರಿಕೆ: ನಟಿಯ ವಿರುದ್ಧ ಮತ್ತೊಂದು ಕೇಸ್

Prithvi Shaw-Sapna Gill: ಸಪ್ನಾ ಗಿಲ್ ಹಾಗೂ ಸ್ನೇಹಿತರು ರೆಸ್ಟೋರೆಂಟ್ ಹೊರಗೆ ಕಾಯುತ್ತಾ ನಿಂತಿದ್ದರು. ಅಲ್ಲದೆ ಪೃಥ್ವಿ ಶಾ ಹೋಗುತ್ತಿದ್ದ ಕಾರನ್ನು ಹಿಂಬಾಲಿಸಿ ಬೇಸ್ ಬಾಲ್ ಸ್ಟಿಕ್​ನಿಂದ ಕಾರಿನ ಗಾಜನ್ನು ಒಡೆದಿದ್ದರು.

TV9 Web
| Edited By: |

Updated on:Feb 21, 2023 | 6:30 PM

Share
ಟೀಮ್ ಇಂಡಿಯಾ ಆಟಗಾರ ಪೃಥ್ವಿ ಶಾ ಹಾಗೂ ಭೋಜ್​ಪುರಿ ನಟಿ ಸಪ್ನಾ ಗಿಲ್ ನಡುವಣ ಸೆಲ್ಫಿ ವಿವಾದವು ಇದೀಗ ಕೋರ್ಟ್ ಮೆಟ್ಟಿಲೇರಿದೆ. ಈಗಾಗಲೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿಯ ವಿರುದ್ಧ ಪೃಥ್ವಿ ಎಫ್​ಐಆರ್​ ದಾಖಲಿಸಿದ್ದರು.

ಟೀಮ್ ಇಂಡಿಯಾ ಆಟಗಾರ ಪೃಥ್ವಿ ಶಾ ಹಾಗೂ ಭೋಜ್​ಪುರಿ ನಟಿ ಸಪ್ನಾ ಗಿಲ್ ನಡುವಣ ಸೆಲ್ಫಿ ವಿವಾದವು ಇದೀಗ ಕೋರ್ಟ್ ಮೆಟ್ಟಿಲೇರಿದೆ. ಈಗಾಗಲೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿಯ ವಿರುದ್ಧ ಪೃಥ್ವಿ ಎಫ್​ಐಆರ್​ ದಾಖಲಿಸಿದ್ದರು.

1 / 7
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ನಾ ಗಿಲ್ ಹಾಗೂ ಆಕೆಯ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ದಾವೆ ಹೂಡಿದ್ದ ಸಪ್ನಾ ಗಿಲ್ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ನಾ ಗಿಲ್ ಹಾಗೂ ಆಕೆಯ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ದಾವೆ ಹೂಡಿದ್ದ ಸಪ್ನಾ ಗಿಲ್ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 7
ಇದರ ಬೆನ್ನಲ್ಲೇ ಇದೀಗ ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್​ಗೆ ನಟಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ನೇಹಿತನ ನೆರವಿಗೆ ನಿಂತಿದ್ದಕ್ಕೆ ನನಗೆ ಸಪ್ನಾ ಗಿಲ್ ಕೊಲೆ ಬೆದರಿಕೆ ಹಾಕಿದ್ದಾಳೆ ಎಂದು ಆಶಿಶ್ ದೂರು ದಾಖಲಿಸಿದ್ದಾರೆ. ಅದರಂತೆ ಇದೀಗ ನಟಿಯ ಕೇಸ್​ನಲ್ಲಿ ಐಪಿಸಿ ಸೆಕ್ಷನ್ 387 ಅನ್ನು ಕೂಡ ಸೇರಿಸಲಾಗಿದೆ.

ಇದರ ಬೆನ್ನಲ್ಲೇ ಇದೀಗ ಪೃಥ್ವಿ ಶಾ ಅವರ ಸ್ನೇಹಿತ ಆಶಿಶ್​ಗೆ ನಟಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ನೇಹಿತನ ನೆರವಿಗೆ ನಿಂತಿದ್ದಕ್ಕೆ ನನಗೆ ಸಪ್ನಾ ಗಿಲ್ ಕೊಲೆ ಬೆದರಿಕೆ ಹಾಕಿದ್ದಾಳೆ ಎಂದು ಆಶಿಶ್ ದೂರು ದಾಖಲಿಸಿದ್ದಾರೆ. ಅದರಂತೆ ಇದೀಗ ನಟಿಯ ಕೇಸ್​ನಲ್ಲಿ ಐಪಿಸಿ ಸೆಕ್ಷನ್ 387 ಅನ್ನು ಕೂಡ ಸೇರಿಸಲಾಗಿದೆ.

3 / 7
ಈ ಘಟನೆ ನಡೆಯುವಾಗ ಆಶಿಶ್ ಕೂಡ ಪೃಥ್ವಿ ಶಾ ಜೊತೆಯಲ್ಲಿದ್ದರು. ಫೆಬ್ರವರಿ 15 ರಂದು ನಡೆದ ಜಗಳದ ನಂತರ ಆಶಿಶ್ ಅವರ ಕಾರಿನ ಗಾಜುಗಳನ್ನು ಸಪ್ನಾ ಗಿಲ್ ಹಾಗೂ ಸ್ನೇಹಿತರು ಜೊತೆಗೂಡಿ ಒಡೆದು ಹಾಕಿದ್ದರು. ಈ ಸಂಬಂಧ ಆಶಿಶ್ ನಟಿಯ ವಿರುದ್ಧ ದೂರು ಕೂಡ ದಾಖಲಿಸಿದ್ದರು. ಇದೀಗ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮತ್ತೊಂದು ದೂರನ್ನು ದಾಖಲಿಸಲಾಗಿದೆ.

ಈ ಘಟನೆ ನಡೆಯುವಾಗ ಆಶಿಶ್ ಕೂಡ ಪೃಥ್ವಿ ಶಾ ಜೊತೆಯಲ್ಲಿದ್ದರು. ಫೆಬ್ರವರಿ 15 ರಂದು ನಡೆದ ಜಗಳದ ನಂತರ ಆಶಿಶ್ ಅವರ ಕಾರಿನ ಗಾಜುಗಳನ್ನು ಸಪ್ನಾ ಗಿಲ್ ಹಾಗೂ ಸ್ನೇಹಿತರು ಜೊತೆಗೂಡಿ ಒಡೆದು ಹಾಕಿದ್ದರು. ಈ ಸಂಬಂಧ ಆಶಿಶ್ ನಟಿಯ ವಿರುದ್ಧ ದೂರು ಕೂಡ ದಾಖಲಿಸಿದ್ದರು. ಇದೀಗ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮತ್ತೊಂದು ದೂರನ್ನು ದಾಖಲಿಸಲಾಗಿದೆ.

4 / 7
ಏನಿದು ಪ್ರಕರಣ: ಫೆಬ್ರವರಿ 15 ರಂದು, ಟೀಮ್ ಇಂಡಿಯಾ ಆಟಗಾರ ಪೃಥ್ವಿ ಶಾ ಅವರು ತಮ್ಮ ಕೆಲ ಸ್ನೇಹಿತರೊಂದಿಗೆ ಮುಂಬೈನ ಸಾಂತಾಕ್ರೂಜ್‌ ಹೊಟೆಲ್​ಗೆ ಹೋಗಿದ್ದರು. ಇದೇ ವೇಳೆ ಅಲ್ಲಿ ಪಾರ್ಟಿ ಮಾಡುತ್ತಿದ್ದ ಬೋಜ್​ಪುರಿ ನಟಿ ಸಪ್ನಾ ಗಿಲ್ ಹಾಗೂ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ ಸೆಲ್ಫಿಗೆ ಪೋಸ್ ನೀಡಲು ಪೃಥ್ವಿ ಶಾ ನಿರಾಕರಿಸಿದ್ದಾರೆ.

ಏನಿದು ಪ್ರಕರಣ: ಫೆಬ್ರವರಿ 15 ರಂದು, ಟೀಮ್ ಇಂಡಿಯಾ ಆಟಗಾರ ಪೃಥ್ವಿ ಶಾ ಅವರು ತಮ್ಮ ಕೆಲ ಸ್ನೇಹಿತರೊಂದಿಗೆ ಮುಂಬೈನ ಸಾಂತಾಕ್ರೂಜ್‌ ಹೊಟೆಲ್​ಗೆ ಹೋಗಿದ್ದರು. ಇದೇ ವೇಳೆ ಅಲ್ಲಿ ಪಾರ್ಟಿ ಮಾಡುತ್ತಿದ್ದ ಬೋಜ್​ಪುರಿ ನಟಿ ಸಪ್ನಾ ಗಿಲ್ ಹಾಗೂ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ ಸೆಲ್ಫಿಗೆ ಪೋಸ್ ನೀಡಲು ಪೃಥ್ವಿ ಶಾ ನಿರಾಕರಿಸಿದ್ದಾರೆ.

5 / 7
ಇದರಿಂದ ಕೋಪಗೊಂಡ ಸಪ್ನಾ ಗಿಲ್ ಮತ್ತು ಆಕೆಯ ಸ್ನೇಹಿತರು ಜಗಳವಾಡಿದ್ದಾರೆ. ಈ ವೇಳೆ ರೆಸ್ಟೋರೆಂಟ್​ ಮ್ಯಾನೇಜರ್​ ಅನ್ನು ಕರೆಸಿದ ಪೃಥ್ವಿ ಶಾ ಸ್ನೇಹಿತ ಆಶಿಶ್ ಎಲ್ಲರನ್ನು ಹೊರಗೆ ಕಳುಹಿಸಲು ಸೂಚಿಸಿದರು. ತಕ್ಷಣವೇ ಸಪ್ನಾ ಗಿಲ್ ಹಾಗೂ ಸ್ನೇಹಿತರನ್ನು ಹೊಟೇಲ್​ನಿಂದ ಹೊರಹಾಕಲಾಯಿತು.

ಇದರಿಂದ ಕೋಪಗೊಂಡ ಸಪ್ನಾ ಗಿಲ್ ಮತ್ತು ಆಕೆಯ ಸ್ನೇಹಿತರು ಜಗಳವಾಡಿದ್ದಾರೆ. ಈ ವೇಳೆ ರೆಸ್ಟೋರೆಂಟ್​ ಮ್ಯಾನೇಜರ್​ ಅನ್ನು ಕರೆಸಿದ ಪೃಥ್ವಿ ಶಾ ಸ್ನೇಹಿತ ಆಶಿಶ್ ಎಲ್ಲರನ್ನು ಹೊರಗೆ ಕಳುಹಿಸಲು ಸೂಚಿಸಿದರು. ತಕ್ಷಣವೇ ಸಪ್ನಾ ಗಿಲ್ ಹಾಗೂ ಸ್ನೇಹಿತರನ್ನು ಹೊಟೇಲ್​ನಿಂದ ಹೊರಹಾಕಲಾಯಿತು.

6 / 7
ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಸಪ್ನಾ ಗಿಲ್ ಹಾಗೂ ಸ್ನೇಹಿತರು ರೆಸ್ಟೋರೆಂಟ್ ಹೊರಗೆ ಕಾಯುತ್ತಾ ನಿಂತಿದ್ದರು. ಅಲ್ಲದೆ ಪೃಥ್ವಿ ಶಾ ಹೋಗುತ್ತಿದ್ದ ಕಾರನ್ನು ಹಿಂಬಾಲಿಸಿ ಬೇಸ್ ಬಾಲ್ ಸ್ಟಿಕ್​ನಿಂದ ಕಾರಿನ ಗಾಜನ್ನು ಒಡೆದಿದ್ದರು. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಪೃಥ್ವಿ ಶಾ ದೂರಿಗೆ ಸಪ್ನಾ ಗಿಲ್ ಕೂಡ ಪ್ರತಿ ದೂರು ನೀಡಿದ್ದಾರೆ.

ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಸಪ್ನಾ ಗಿಲ್ ಹಾಗೂ ಸ್ನೇಹಿತರು ರೆಸ್ಟೋರೆಂಟ್ ಹೊರಗೆ ಕಾಯುತ್ತಾ ನಿಂತಿದ್ದರು. ಅಲ್ಲದೆ ಪೃಥ್ವಿ ಶಾ ಹೋಗುತ್ತಿದ್ದ ಕಾರನ್ನು ಹಿಂಬಾಲಿಸಿ ಬೇಸ್ ಬಾಲ್ ಸ್ಟಿಕ್​ನಿಂದ ಕಾರಿನ ಗಾಜನ್ನು ಒಡೆದಿದ್ದರು. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಪೃಥ್ವಿ ಶಾ ದೂರಿಗೆ ಸಪ್ನಾ ಗಿಲ್ ಕೂಡ ಪ್ರತಿ ದೂರು ನೀಡಿದ್ದಾರೆ.

7 / 7

Published On - 6:30 pm, Tue, 21 February 23

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ