ಟೀಂ ಇಂಡಿಯಾದಲ್ಲಿ ರಾಕ್​ಸ್ಟಾರ್ ರವೀಂದ್ರ ಜಡೇಜಾ ಸ್ಥಾನ ತುಂಬುವವರು ಯಾರು?

Team India: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಇದರಲ್ಲಿ ವಿರಾಟ್ ಮತ್ತು ರೋಹಿತ್ ಸ್ಥಾನಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆ. ಆದರೆ ರವೀಂದ್ರ ಜಡೇಜಾ ಬದಲಿಗೆ ಯಾರು ಈ ಸ್ಥಾನವನ್ನು ತುಂಬುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಪ್ರಸ್ತುತ ಜಡೇಜಾ ಸ್ಥಾನಕ್ಕೆ ಮೂವರಿಂದ ಪೈಪೋಟಿ ಇದೆ.

|

Updated on: Jun 30, 2024 | 10:37 PM

ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಅಂತಿಮವಾಗಿ ಲಕ್ಷಾಂತರ ಅಭಿಮಾನಿಗಳ ಕನಸುಗಳನ್ನು ನನಸು ಮಾಡಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಅಂತಿಮವಾಗಿ ಲಕ್ಷಾಂತರ ಅಭಿಮಾನಿಗಳ ಕನಸುಗಳನ್ನು ನನಸು ಮಾಡಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

1 / 8
ಆದರೆ ಇದಾದ ನಂತರ ತಂಡದ ಮೂವರು ಅನುಭವಿ ಆಟಗಾರರು ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅವರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಹೆಸರು ಸೇರಿದೆ. ವಿರಾಟ್ ಮತ್ತು ರೋಹಿತ್ ಸ್ಥಾನಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆ. ಆದರೆ ರವೀಂದ್ರ ಜಡೇಜಾ ಬದಲಿಗೆ ಯಾರು ಈ ಸ್ಥಾನವನ್ನು ತುಂಬುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಪ್ರಸ್ತುತ ಜಡೇಜಾ ಸ್ಥಾನಕ್ಕೆ ಮೂವರಿಂದ ಪೈಪೋಟಿ ಇದೆ.

ಆದರೆ ಇದಾದ ನಂತರ ತಂಡದ ಮೂವರು ಅನುಭವಿ ಆಟಗಾರರು ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅವರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಹೆಸರು ಸೇರಿದೆ. ವಿರಾಟ್ ಮತ್ತು ರೋಹಿತ್ ಸ್ಥಾನಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆ. ಆದರೆ ರವೀಂದ್ರ ಜಡೇಜಾ ಬದಲಿಗೆ ಯಾರು ಈ ಸ್ಥಾನವನ್ನು ತುಂಬುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಪ್ರಸ್ತುತ ಜಡೇಜಾ ಸ್ಥಾನಕ್ಕೆ ಮೂವರಿಂದ ಪೈಪೋಟಿ ಇದೆ.

2 / 8
ಅಕ್ಷರ್ ಪಟೇಲ್: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಆಲ್‌ರೌಂಡರ್ ಎಂದು ಸಾಬೀತುಪಡಿಸಿದ್ದಾರೆ. ವಿಶ್ವಕಪ್ ನಂತರ, ಟಿ20 ಇಂಟರ್ನ್ಯಾಷನಲ್ನಲ್ಲಿ ಅಕ್ಷರ್ ಸ್ಥಾನವನ್ನು ವರ್ಷಗಳವರೆಗೆ ಶಾಶ್ವತವೆಂದು ಪರಿಗಣಿಸಲಾಗಿದೆ. ಅಕ್ಷರ್ ಕೂಡ ಜಡೇಜಾರಂತೆ ಎಡಗೈ ಆಲ್ ರೌಂಡರ್.

ಅಕ್ಷರ್ ಪಟೇಲ್: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಆಲ್‌ರೌಂಡರ್ ಎಂದು ಸಾಬೀತುಪಡಿಸಿದ್ದಾರೆ. ವಿಶ್ವಕಪ್ ನಂತರ, ಟಿ20 ಇಂಟರ್ನ್ಯಾಷನಲ್ನಲ್ಲಿ ಅಕ್ಷರ್ ಸ್ಥಾನವನ್ನು ವರ್ಷಗಳವರೆಗೆ ಶಾಶ್ವತವೆಂದು ಪರಿಗಣಿಸಲಾಗಿದೆ. ಅಕ್ಷರ್ ಕೂಡ ಜಡೇಜಾರಂತೆ ಎಡಗೈ ಆಲ್ ರೌಂಡರ್.

3 / 8
ಅಕ್ಷರ್ ಈ ವಿಶ್ವಕಪ್‌ನಲ್ಲಿ ಬೌಲಿಂಗ್​ನಲ್ಲಿ 9 ವಿಕೆಟ್ ಮತ್ತು ಬ್ಯಾಟಿಂಗ್‌ನಲ್ಲಿ 92 ರನ್​ಗಳ ಕೊಡುಗೆ ನೀಡಿದರು. ಇದರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 47 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೂಡ ಸೇರಿದೆ. ಜಡೇಜಾ ನಂತರ ಅಕ್ಷರ್ ಟೀಂ ಇಂಡಿಯಾದ ಖಾಯಂ ಸದಸ್ಯನಾಗಲಿದ್ದಾರೆ.

ಅಕ್ಷರ್ ಈ ವಿಶ್ವಕಪ್‌ನಲ್ಲಿ ಬೌಲಿಂಗ್​ನಲ್ಲಿ 9 ವಿಕೆಟ್ ಮತ್ತು ಬ್ಯಾಟಿಂಗ್‌ನಲ್ಲಿ 92 ರನ್​ಗಳ ಕೊಡುಗೆ ನೀಡಿದರು. ಇದರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 47 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೂಡ ಸೇರಿದೆ. ಜಡೇಜಾ ನಂತರ ಅಕ್ಷರ್ ಟೀಂ ಇಂಡಿಯಾದ ಖಾಯಂ ಸದಸ್ಯನಾಗಲಿದ್ದಾರೆ.

4 / 8
ಶಿವಂ ದುಬೆ: ರವೀಂದ್ರ ಜಡೇಜಾ ಬದಲಿಗೆ ಶಿವಂ ದುಬೆ ಕೂಡ ಆಯ್ಕೆಯಾಗಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ಬೌಲರ್ ಆಗಿರುವ ದುಬೆ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲೂ ಅವಕಾಶ ಪಡೆದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವನ ಸ್ಥಾನವನ್ನು ಬಹುತೇಕ ಖಚಿತವೆಂದು ಪರಿಗಣಿಸಲಾಗುತ್ತದೆ. ದುಬೆ ಮಧ್ಯಮ ವೇಗದ ಆಲ್‌ರೌಂಡರ್ ಆಗಿದ್ದರೂ, ಬಿಸಿಸಿಐ ಅವರನ್ನು ಭಾರತದ ಭವಿಷ್ಯ ಎಂದು ಪರಿಗಣಿಸುತ್ತಿದೆ.

ಶಿವಂ ದುಬೆ: ರವೀಂದ್ರ ಜಡೇಜಾ ಬದಲಿಗೆ ಶಿವಂ ದುಬೆ ಕೂಡ ಆಯ್ಕೆಯಾಗಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ಬೌಲರ್ ಆಗಿರುವ ದುಬೆ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲೂ ಅವಕಾಶ ಪಡೆದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವನ ಸ್ಥಾನವನ್ನು ಬಹುತೇಕ ಖಚಿತವೆಂದು ಪರಿಗಣಿಸಲಾಗುತ್ತದೆ. ದುಬೆ ಮಧ್ಯಮ ವೇಗದ ಆಲ್‌ರೌಂಡರ್ ಆಗಿದ್ದರೂ, ಬಿಸಿಸಿಐ ಅವರನ್ನು ಭಾರತದ ಭವಿಷ್ಯ ಎಂದು ಪರಿಗಣಿಸುತ್ತಿದೆ.

5 / 8
ವಾಷಿಂಗ್ಟನ್ ಸುಂದರ್:  ಸ್ಟಾರ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ರವೀಂದ್ರ ಜಡೇಜಾ ಬದಲಿಯಾಗಿ ಟೀಂ ಇಂಡಿಯಾಗೆ ಪರಿಪೂರ್ಣ ಆಲ್ ರೌಂಡರ್ ಆಗಬಹುದು. ವಾಷಿಂಗ್ಟನ್ ಬಲಗೈ ಸ್ಪಿನ್ನರ್ ಆಗಿದ್ದರೂ, ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಭಾರತ ತಂಡಕ್ಕೆ ಅಗತ್ಯವಿರುವಾಗಲೆಲ್ಲಾ ಅವರು ಪರಿಣಾಮಕಾರಿ ಎಂದು ಸಾಬೀತುಪಡಿಸಿದ್ದಾರೆ.

ವಾಷಿಂಗ್ಟನ್ ಸುಂದರ್: ಸ್ಟಾರ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ರವೀಂದ್ರ ಜಡೇಜಾ ಬದಲಿಯಾಗಿ ಟೀಂ ಇಂಡಿಯಾಗೆ ಪರಿಪೂರ್ಣ ಆಲ್ ರೌಂಡರ್ ಆಗಬಹುದು. ವಾಷಿಂಗ್ಟನ್ ಬಲಗೈ ಸ್ಪಿನ್ನರ್ ಆಗಿದ್ದರೂ, ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಭಾರತ ತಂಡಕ್ಕೆ ಅಗತ್ಯವಿರುವಾಗಲೆಲ್ಲಾ ಅವರು ಪರಿಣಾಮಕಾರಿ ಎಂದು ಸಾಬೀತುಪಡಿಸಿದ್ದಾರೆ.

6 / 8
ವಾಷಿಂಗ್ಟನ್ ಇದುವರೆಗೆ ಆಡಿರುವ 43 ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಬ್ಯಾಟಿಂಗ್‌ನಲ್ಲಿ 107 ರನ್ ಕಲೆಹಾಕಿದ್ದಾರೆ. ವಾಷಿಂಗ್ಟನ್ ತನ್ನ ಕೊನೆಯ ಟಿ20 ಪಂದ್ಯವನ್ನು ಜನವರಿ 2024 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಿದ್ದರು. ಅಲ್ಲಿ ಅವರು ಮೂರನೇ ಟಿ20 ಪಂದ್ಯದಲ್ಲಿ 3 ಓವರ್‌ಗಳಲ್ಲಿ 3 ವಿಕೆಟ್ ಪಡೆದಿದ್ದರು.

ವಾಷಿಂಗ್ಟನ್ ಇದುವರೆಗೆ ಆಡಿರುವ 43 ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಬ್ಯಾಟಿಂಗ್‌ನಲ್ಲಿ 107 ರನ್ ಕಲೆಹಾಕಿದ್ದಾರೆ. ವಾಷಿಂಗ್ಟನ್ ತನ್ನ ಕೊನೆಯ ಟಿ20 ಪಂದ್ಯವನ್ನು ಜನವರಿ 2024 ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಿದ್ದರು. ಅಲ್ಲಿ ಅವರು ಮೂರನೇ ಟಿ20 ಪಂದ್ಯದಲ್ಲಿ 3 ಓವರ್‌ಗಳಲ್ಲಿ 3 ವಿಕೆಟ್ ಪಡೆದಿದ್ದರು.

7 / 8
ಇದರ ಹೊರತಾಗಿ ಟೀಂ ಇಂಡಿಯಾ ಐಪಿಎಲ್‌ನ ಕೆಲವು ಸ್ಟಾರ್ ಆಟಗಾರರನ್ನು ಹೊಂದಿದೆ. ಇವರಲ್ಲಿ ರಿಯಾನ್ ಪರಾಗ್, ಕೃನಾಲ್ ಪಾಂಡ್ಯ, ರಾಹುಲ್ ತೆವಾಟಿಯಾ, ತಿಲಕ್ ವರ್ಮಾ, ಹರ್‌ಪ್ರೀತ್ ಬ್ರಾರ್, ಅಭಿಷೇಕ್ ಶರ್ಮಾ ಹೆಸರುಗಳಿವೆ. ಟೀಂ ಇಂಡಿಯಾದಲ್ಲಿ ಜಡೇಜಾ ಬದಲಿಗೆ ಯಾವ ಆಟಗಾರ ಬರಬಹುದು ಎಂಬುದನ್ನು ಕಾದು ನೋಡಬೇಕಿದೆ.

ಇದರ ಹೊರತಾಗಿ ಟೀಂ ಇಂಡಿಯಾ ಐಪಿಎಲ್‌ನ ಕೆಲವು ಸ್ಟಾರ್ ಆಟಗಾರರನ್ನು ಹೊಂದಿದೆ. ಇವರಲ್ಲಿ ರಿಯಾನ್ ಪರಾಗ್, ಕೃನಾಲ್ ಪಾಂಡ್ಯ, ರಾಹುಲ್ ತೆವಾಟಿಯಾ, ತಿಲಕ್ ವರ್ಮಾ, ಹರ್‌ಪ್ರೀತ್ ಬ್ರಾರ್, ಅಭಿಷೇಕ್ ಶರ್ಮಾ ಹೆಸರುಗಳಿವೆ. ಟೀಂ ಇಂಡಿಯಾದಲ್ಲಿ ಜಡೇಜಾ ಬದಲಿಗೆ ಯಾವ ಆಟಗಾರ ಬರಬಹುದು ಎಂಬುದನ್ನು ಕಾದು ನೋಡಬೇಕಿದೆ.

8 / 8
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್