AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ…ಬಾಬರ್​ ಬ್ಯಾಟ್​ನಿಂದ 4 ಶತಕಗಳು ಖಚಿತ ಎಂದ ಗಂಭೀರ್

Babar Azam: ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕಗಳನ್ನು ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಚೊಚ್ಚಲ ಬಾರಿ ಭಾರತದಲ್ಲಿ ಪಂದ್ಯವಾಡಲು ಸಜ್ಜಾಗಿರುವ ಬಾಬರ್ ಕಡೆಯಿಂದ ಅದ್ಭುತ ಪ್ರದರ್ಶನ ಮೂಡಿಬರಲಿದೆ ಎಂದಿದ್ದಾರೆ ಗಂಭೀರ್,

TV9 Web
| Updated By: ಝಾಹಿರ್ ಯೂಸುಫ್|

Updated on: Oct 02, 2023 | 8:29 PM

Share
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

1 / 6
ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2 / 6
ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ  ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

3 / 6
ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

4 / 6
ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

5 / 6
ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

6 / 6
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​