AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ…ಬಾಬರ್​ ಬ್ಯಾಟ್​ನಿಂದ 4 ಶತಕಗಳು ಖಚಿತ ಎಂದ ಗಂಭೀರ್

Babar Azam: ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕಗಳನ್ನು ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಚೊಚ್ಚಲ ಬಾರಿ ಭಾರತದಲ್ಲಿ ಪಂದ್ಯವಾಡಲು ಸಜ್ಜಾಗಿರುವ ಬಾಬರ್ ಕಡೆಯಿಂದ ಅದ್ಭುತ ಪ್ರದರ್ಶನ ಮೂಡಿಬರಲಿದೆ ಎಂದಿದ್ದಾರೆ ಗಂಭೀರ್,

TV9 Web
| Edited By: |

Updated on: Oct 02, 2023 | 8:29 PM

Share
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

1 / 6
ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2 / 6
ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ  ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

3 / 6
ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

4 / 6
ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

5 / 6
ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ