AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ…ಬಾಬರ್​ ಬ್ಯಾಟ್​ನಿಂದ 4 ಶತಕಗಳು ಖಚಿತ ಎಂದ ಗಂಭೀರ್

Babar Azam: ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕಗಳನ್ನು ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಚೊಚ್ಚಲ ಬಾರಿ ಭಾರತದಲ್ಲಿ ಪಂದ್ಯವಾಡಲು ಸಜ್ಜಾಗಿರುವ ಬಾಬರ್ ಕಡೆಯಿಂದ ಅದ್ಭುತ ಪ್ರದರ್ಶನ ಮೂಡಿಬರಲಿದೆ ಎಂದಿದ್ದಾರೆ ಗಂಭೀರ್,

TV9 Web
| Edited By: |

Updated on: Oct 02, 2023 | 8:29 PM

Share
ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅದ್ಭುತ ಪ್ರದರ್ಶನ ನೀಡಲಿದ್ದಾರೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

1 / 6
ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲಿದ್ದಾರೆ ಎಂದಿದ್ದರು. ಇದೀಗ ಮತ್ತೊಂದೆಜ್ಜೆ ಮುಂದೆ ಹೋಗಿರುವ ಗೌತಿ, ಪಾಕ್ ನಾಯಕನ ಬ್ಯಾಟ್​ನಿಂದ ಮೂಡಿಬರಲಿರುವ ಶತಕಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2 / 6
ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ  ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ನನ್ನ ಪ್ರಕಾರ, ಈ ಬಾರಿ ಬಾಬರ್ ಆಝಂ ಬ್ಯಾಟ್​ನಿಂದ ಶತಕಗಳು ಮೂಡಿ ಬರುವುದು ಖಚಿತ. ಭಾರತದ ಪಿಚ್​ನಲ್ಲಿ ಪಾಕ್ ತಂಡದ ನಾಯಕ ಕನಿಷ್ಠ ಎಂದರೂ 3 ರಿಂದ 4 ಶತಕಗಳನ್ನು ಸಿಡಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

3 / 6
ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

ಇದಕ್ಕೂ ಮುನ್ನ ಬಾಬರ್ ಆಝಂ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಹೊಗಳಿದ್ದ ಗಂಭೀರ್, ನಾನು ನೋಡಿದ ಕೆಲವೇ ಕೆಲವು ಆಟಗಾರರಲ್ಲಿ ಬಾಬರ್ ಕೂಡ ಒಬ್ಬರು. ಚೆಂಡನ್ನು ಬಾರಿಸಲು ಆತ ತೆಗೆದುಕೊಳ್ಳುವ ಟೈಮಿಂಗ್ ಅತ್ಯುತ್ತಮವಾಗಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಬ್ಬರಿಸುವುದನ್ನು ಎದುರು ನೋಡಬಹುದು ಎಂದಿದ್ದರು.

4 / 6
ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

ಇದೀಗ ಚೊಚ್ಚಲ ಬಾರಿಗೆ ಭಾರತದಲ್ಲಿ ಪಂದ್ಯವಾಡುತ್ತಿರುವ ಪಾಕ್ ತಂಡದ ಬಾಬರ್​ ಆಝಂರಿಂದ ಮೂರರಿಂದ ನಾಲ್ಕು ಶತಕಗಳನ್ನು ಎದುರು ನೋಡಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಶ್ವಕಪ್​ನಲ್ಲಿ ಬಾಬರ್ ಆಝಂ ಬೆಂಕಿ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಗೌತಮ್ ಗಂಭೀರ್ ಪುನರುಚ್ಚರಿಸಿದ್ದಾರೆ.

5 / 6
ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಏಕದಿನ ಕ್ರಿಕೆಟ್​ನಲ್ಲಿ 105 ಇನಿಂಗ್ಸ್ ಆಡಿರುವ ಬಾಬರ್ ಆಝಂ ಇದುವರೆಗೆ 6069 ರನ್ ಕಲೆಹಾಕಿದ್ದಾರೆ. ಈ ವೇಳೆ ಒಟ್ಟು 19 ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಗೌತಮ್ ಗಂಭೀರ್ ಅವರ ಭವಿಷ್ಯದಂತೆ, ಈ ಬಾರಿ ಬಾಬರ್​ ಬ್ಯಾಟ್​ನಿಂದ ಮೂರರಿಂದ ನಾಲ್ಕು ಶತಕಗಳು ಮೂಡಿಬರಲಿದೆಯಾ ಕಾದು ನೋಡಬೇಕಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ