AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಸಾಧಕರ ಪಟ್ಟಿಗೆ ತಿಲಕ್ ವರ್ಮಾ ಎಂಟ್ರಿ

Tilak Varma Recods: ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಜೇಯರಾಗಿ ಉಳಿದು ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದ ತಿಲಕ್ ವರ್ಮಾ ಇದೀಗ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ಗಳಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ವಿನೋದ್ ಕಾಂಬ್ಳಿ ಇರುವ ಎಲೈಟ್ ಲಿಸ್ಟ್​ಗೆ ಸೇರ್ಪಡೆಯಾಗಿದ್ದಾರೆ.

Zahir Yusuf
|

Updated on: Jan 29, 2025 | 7:55 AM

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ (Tilak Varma) ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದು ಕೂಡ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ (Tilak Varma) ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದು ಕೂಡ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

1 / 6
ಇಂಗ್ಲೆಂಡ್​ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 14 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ಗಳೊಂದಿಗೆ 18 ರನ್ ಬಾರಿಸಿ ಔಟಾಗಿದ್ದರು. ಇದರೊಂದಿಗೆ ಅವರ ಅಜೇಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಅಂದರೆ ಕಳೆದ 4 ಇನಿಂಗ್ಸ್​ಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದರು. ಇದೀಗ ಐದನೇ ಇನಿಂಗ್ಸ್​ನಲ್ಲಿ ತಿಲಕ್ ವರ್ಮಾ ಅವರನ್ನು ಔಟ್ ಮಾಡುವಲ್ಲಿ ಆದಿಲ್ ರಶೀದ್ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 14 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 1 ಫೋರ್​ಗಳೊಂದಿಗೆ 18 ರನ್ ಬಾರಿಸಿ ಔಟಾಗಿದ್ದರು. ಇದರೊಂದಿಗೆ ಅವರ ಅಜೇಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಅಂದರೆ ಕಳೆದ 4 ಇನಿಂಗ್ಸ್​ಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದರು. ಇದೀಗ ಐದನೇ ಇನಿಂಗ್ಸ್​ನಲ್ಲಿ ತಿಲಕ್ ವರ್ಮಾ ಅವರನ್ನು ಔಟ್ ಮಾಡುವಲ್ಲಿ ಆದಿಲ್ ರಶೀದ್ ಯಶಸ್ವಿಯಾಗಿದ್ದಾರೆ.

2 / 6
ಹೀಗೆ ಔಟಾದ ಹೊರತಾಗಿಯೂ ತಿಲಕ್ ವರ್ಮಾ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿ. ಹಾಗಿದ್ರೆ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

ಹೀಗೆ ಔಟಾದ ಹೊರತಾಗಿಯೂ ತಿಲಕ್ ವರ್ಮಾ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿ. ಹಾಗಿದ್ರೆ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 6
ವಿನೋದ್ ಕಾಂಬ್ಳಿ: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ 224, 227, 125, 4, 120 ರನ್​ ಬಾರಿಸುವ ಮೂಲಕ ಕಾಂಬ್ಳಿ ಒಟ್ಟು 700 ರನ್ ಕಲೆಹಾಕಿದ್ದರು. ಈ ಮೂಲಕ ಟೆಸ್ಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

ವಿನೋದ್ ಕಾಂಬ್ಳಿ: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ 224, 227, 125, 4, 120 ರನ್​ ಬಾರಿಸುವ ಮೂಲಕ ಕಾಂಬ್ಳಿ ಒಟ್ಟು 700 ರನ್ ಕಲೆಹಾಕಿದ್ದರು. ಈ ಮೂಲಕ ಟೆಸ್ಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

4 / 6
ವಿರಾಟ್ ಕೊಹ್ಲಿ: ಏಕದಿನ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2012 ರಲ್ಲಿ ಕಿಂಗ್ ಕೊಹ್ಲಿ 133*, 108, 66, 183, 106 ರನ್​ಗಳ ಇನಿಂಗ್ಸ್​ ಆಡುವ ಮೂಲಕ ಒಟ್ಟು 596 ರನ್ ಕಲೆಹಾಕಿದ್ದರು. ಈ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ: ಏಕದಿನ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2012 ರಲ್ಲಿ ಕಿಂಗ್ ಕೊಹ್ಲಿ 133*, 108, 66, 183, 106 ರನ್​ಗಳ ಇನಿಂಗ್ಸ್​ ಆಡುವ ಮೂಲಕ ಒಟ್ಟು 596 ರನ್ ಕಲೆಹಾಕಿದ್ದರು. ಈ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ತಿಲಕ್ ವರ್ಮಾ: ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ತಿಲಕ್ ವರ್ಮಾ 107*, 120*, 19*, 72*, 18 ರನ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಚುಟುಕು ಸ್ವರೂಪದಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ತಿಲಕ್ ವರ್ಮಾ: ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಸತತ 5 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಪೇರಿಸಿದ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ತಿಲಕ್ ವರ್ಮಾ 107*, 120*, 19*, 72*, 18 ರನ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಚುಟುಕು ಸ್ವರೂಪದಲ್ಲಿ ಸತತ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
Follow us
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ