AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೂ ಮುನ್ನವೇ ಟೀಮ್ ಇಂಡಿಯಾ ಆಟಗಾರನಿಗೆ ಸಿಕ್ತು ಗ್ರೀನ್ ಸಿಗ್ನಲ್

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್ನು ರೂಪಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Feb 01, 2026 | 11:54 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿ ಮುಗಿದಿದೆ. 5 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನ ಹುಮ್ಮಸ್ಸಿನೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್​ಗಾಗಿ ಸಜ್ಜಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾಗೆ ಯುಎ ಎಡಗೈ ದಾಂಡಿಗ ಎಂಟ್ರಿ ಕೊಡಲಿದ್ದಾನೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿ ಮುಗಿದಿದೆ. 5 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನ ಹುಮ್ಮಸ್ಸಿನೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್​ಗಾಗಿ ಸಜ್ಜಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾಗೆ ಯುಎ ಎಡಗೈ ದಾಂಡಿಗ ಎಂಟ್ರಿ ಕೊಡಲಿದ್ದಾನೆ.

1 / 6
ಹೌದು, ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಟಿ20 ವಿಶ್ವಕಪ್​ಗೂ ಮುನ್ನವೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬೆಂಗಳೂರಿನ ಎನ್​ಸಿಎ ನಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ತಿಲಕ್ ವರ್ಮಾ ಪಾಸ್ ಆಗಿದ್ದು, ಹೀಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲು ಹಸಿರು ನಿಶಾನೆ ನೀಡಲಾಗಿದೆ.

ಹೌದು, ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ಟಿ20 ವಿಶ್ವಕಪ್​ಗೂ ಮುನ್ನವೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬೆಂಗಳೂರಿನ ಎನ್​ಸಿಎ ನಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ತಿಲಕ್ ವರ್ಮಾ ಪಾಸ್ ಆಗಿದ್ದು, ಹೀಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲು ಹಸಿರು ನಿಶಾನೆ ನೀಡಲಾಗಿದೆ.

2 / 6
ಇದಕ್ಕೂ ಮುನ್ನ ವಿಜಯ ಹಝಾರೆ ಟೂರ್ನಿಯ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ವರ್ಮಾ ಕಳೆದ ವಾರ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ ಪಾಸಾಗಿದ್ದಾರೆ.

ಇದಕ್ಕೂ ಮುನ್ನ ವಿಜಯ ಹಝಾರೆ ಟೂರ್ನಿಯ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ವರ್ಮಾ ಕಳೆದ ವಾರ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ ಪಾಸಾಗಿದ್ದಾರೆ.

3 / 6
ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ತಿಲಕ್ ವರ್ಮಾ ಅಭ್ಯಾಸ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಫೆಬ್ರವರಿ 2 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುಎಸ್​ಎ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಆಡಲಿದ್ದಾರೆ.

ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ತಿಲಕ್ ವರ್ಮಾ ಅಭ್ಯಾಸ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಫೆಬ್ರವರಿ 2 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುಎಸ್​ಎ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಆಡಲಿದ್ದಾರೆ.

4 / 6
ಇನ್ನು ಈ ಪಂದ್ಯದ ಬಳಿಕ ಫೆಬ್ರವರಿ 4 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ತಿಲಕ್ ವರ್ಮಾ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಇನ್ನು ಈ ಪಂದ್ಯದ ಬಳಿಕ ಫೆಬ್ರವರಿ 4 ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ತಿಲಕ್ ವರ್ಮಾ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

5 / 6
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

6 / 6

Published On - 11:53 am, Sun, 1 February 26

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ