AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಸ್ಫೋಟಕ ದಾಂಡಿಗ ಎಂಟ್ರಿ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಬಲಿಷ್ಠ ಪಡೆಯನ್ನು ರೂಪಿಸಿದೆ.

ಝಾಹಿರ್ ಯೂಸುಫ್
|

Updated on: Jan 26, 2026 | 8:53 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ತಿಲಕ್ ವರ್ಮಾ ಸಂಪೂರ್ಣ ಫಿಟ್​​ ಸಾಧಿಸಿದ್ದಾರೆ. ಈ ಫಿಟ್​ನೆಸ್​ನೊಂದಿಗೆ ಅವರು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ತಿಲಕ್ ವರ್ಮಾ ಸಂಪೂರ್ಣ ಫಿಟ್​​ ಸಾಧಿಸಿದ್ದಾರೆ. ಈ ಫಿಟ್​ನೆಸ್​ನೊಂದಿಗೆ ಅವರು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

1 / 5
ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಎಡಗೈ  ದಾಂಡಿಗ ತಿಲಕ್ ವರ್ಮಾ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದ ಕಾರಣ ಅವರು ಸರ್ಜರಿ ಮಾಡಿಸಿಕೊಂಡಿದ್ದರು.

ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಎಡಗೈ  ದಾಂಡಿಗ ತಿಲಕ್ ವರ್ಮಾ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದ ಕಾರಣ ಅವರು ಸರ್ಜರಿ ಮಾಡಿಸಿಕೊಂಡಿದ್ದರು.

2 / 5
ಇದೀಗ ನೋವಿನ ಸಮಸ್ಯೆಯಿಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ಫೆಬ್ರವರಿ 3 ರಂದು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಬಹುತೇಕ ಖಚಿತ.

ಇದೀಗ ನೋವಿನ ಸಮಸ್ಯೆಯಿಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ಫೆಬ್ರವರಿ 3 ರಂದು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಇದರೊಂದಿಗೆ ತಿಲಕ್ ವರ್ಮಾ ಸ್ಥಾನದಲ್ಲಿ ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ. ಏಕೆಂದರೆ ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಕ್ಕೂ ಮುನ್ನ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಭಾರತ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಇದರೊಂದಿಗೆ ತಿಲಕ್ ವರ್ಮಾ ಸ್ಥಾನದಲ್ಲಿ ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ. ಏಕೆಂದರೆ ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಕ್ಕೂ ಮುನ್ನ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಭಾರತ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.

5 / 5
Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್