AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಟಿಮ್ ಬದಲಿಗೆ ಟಿಮ್?

IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಇಂದು (ಮೇ 27) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

ಝಾಹಿರ್ ಯೂಸುಫ್
|

Updated on: May 27, 2025 | 9:03 AM

Share
ಈ ನಿರ್ಣಾಯಕ ಪಂದ್ಯಕ್ಕೆ ಆರ್​ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

ಈ ನಿರ್ಣಾಯಕ ಪಂದ್ಯಕ್ಕೆ ಆರ್​ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

1 / 6
ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಭಾನುವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಭಾನುವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. 

2 / 6
ಇನ್ನು ಟಿಮ್ ಡೇವಿಡ್ ಹೊರಗುಳಿದರೆ, ಆರ್​ಸಿಬಿ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಮತ್ತೆ ಅವರನ್ನೇ ಕಣಕ್ಕಿಳಿಸಲಿದ್ದಾರಾ ಎಂಬುದೇ ಪ್ರಶ್ನೆ.

ಇನ್ನು ಟಿಮ್ ಡೇವಿಡ್ ಹೊರಗುಳಿದರೆ, ಆರ್​ಸಿಬಿ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಕಲೆಹಾಕಿರುವುದು ಕೇವಲ 87 ರನ್​ಗಳು ಮಾತ್ರ. ಹೀಗಾಗಿ ಮತ್ತೆ ಅವರನ್ನೇ ಕಣಕ್ಕಿಳಿಸಲಿದ್ದಾರಾ ಎಂಬುದೇ ಪ್ರಶ್ನೆ.

3 / 6
ಇತ್ತ ಜೇಕಬ್ ಬೆಥೆಲ್ ಸ್ಥಾನಕ್ಕೆ ಬದಲಿಯಾಗಿ ಆಗಮಿಸಿರುವ ನ್ಯೂಝಿಲೆಂಡ್​ನ ಟಿಮ್ ಸೈಫರ್ಟ್ ಕೂಡ ಹೊಡಿಬಡಿ ದಾಂಡಿಗ. ಪ್ರಸ್ತುತ ಅವರು ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದರೂ, ಈ ಹಿಂದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಟಿಮ್ ಡೇವಿಡ್ ಬದಲಿಗೆ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

ಇತ್ತ ಜೇಕಬ್ ಬೆಥೆಲ್ ಸ್ಥಾನಕ್ಕೆ ಬದಲಿಯಾಗಿ ಆಗಮಿಸಿರುವ ನ್ಯೂಝಿಲೆಂಡ್​ನ ಟಿಮ್ ಸೈಫರ್ಟ್ ಕೂಡ ಹೊಡಿಬಡಿ ದಾಂಡಿಗ. ಪ್ರಸ್ತುತ ಅವರು ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದರೂ, ಈ ಹಿಂದೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಟಿಮ್ ಡೇವಿಡ್ ಬದಲಿಗೆ ಟಿಮ್ ಸೈಫರ್ಟ್ ಅವರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

4 / 6
ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್​ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್​ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ ಟಿಮ್ ಡೇವಿಡ್ ಬದಲಿಗೆ ಲಿವಿಂಗ್​ಸ್ಟೋನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು.  ಅದರಂತೆ ಫೈನಲ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಕಳೆದ ಮ್ಯಾಚ್​ನಲ್ಲಿ ಟಿಮ್ ಡೇವಿಡ್ ಬದಲಿಗೆ ಲಿವಿಂಗ್​ಸ್ಟೋನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು.  ಅದರಂತೆ ಫೈನಲ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

6 / 6
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ