AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟಿಮ್ ಸೌಥಿ

Tim Southee Record: ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Aug 31, 2023 | 5:41 PM

Share
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ 1 ವಿಕೆಟ್ ಕಬಳಿಸಿದ್ದರು. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಟಿಮ್ ಸೌಥಿ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ 1 ವಿಕೆಟ್ ಕಬಳಿಸಿದ್ದರು. ಈ ಒಂದು ವಿಕೆಟ್​ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಟಿಮ್ ಸೌಥಿ ತಮ್ಮದಾಗಿಸಿಕೊಂಡಿದ್ದಾರೆ.

1 / 7
ಇದಕ್ಕೂ ಮುನ್ನ ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

ಇದಕ್ಕೂ ಮುನ್ನ ಈ ದಾಖಲೆ ಬಾಂಗ್ಲಾದೇಶ್ ತಂಡದ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಶಕೀಬ್ ಒಟ್ಟು 140 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೌಥಿ ಅಗ್ರಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟಾಪ್-5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ...

2 / 7
1- ಟಿಮ್ ಸೌಥಿ: ನ್ಯೂಝಿಲೆಂಡ್ ಪರ 109 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಟಿಮ್ ಸೌಥಿ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1- ಟಿಮ್ ಸೌಥಿ: ನ್ಯೂಝಿಲೆಂಡ್ ಪರ 109 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಟಿಮ್ ಸೌಥಿ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

3 / 7
2- ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 115 ಟಿ20 ಇನಿಂಗ್ಸ್​ಗಳಿಂದ ಒಟ್ಟು 140 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

2- ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 115 ಟಿ20 ಇನಿಂಗ್ಸ್​ಗಳಿಂದ ಒಟ್ಟು 140 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

4 / 7
3- ರಶೀದ್ ಖಾನ್: ಅಫ್ಘಾನಿಸ್ತಾನ್ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೇವಲ 82 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 130 ವಿಕೆಟ್ ಕಬಳಿಸಿದ್ದಾರೆ.

3- ರಶೀದ್ ಖಾನ್: ಅಫ್ಘಾನಿಸ್ತಾನ್ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೇವಲ 82 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 130 ವಿಕೆಟ್ ಕಬಳಿಸಿದ್ದಾರೆ.

5 / 7
4- ಇಶ್ ಸೋಧಿ: ನ್ಯೂಝಿಲೆಂಡ್ ಸ್ಪಿನ್ನರ್ ಇಶ್ ಸೋಧಿ 96 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 119 ವಿಕೆಟ್​ಗಳನ್ನು ಪಡೆದಿದ್ದಾರೆ.

4- ಇಶ್ ಸೋಧಿ: ನ್ಯೂಝಿಲೆಂಡ್ ಸ್ಪಿನ್ನರ್ ಇಶ್ ಸೋಧಿ 96 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 119 ವಿಕೆಟ್​ಗಳನ್ನು ಪಡೆದಿದ್ದಾರೆ.

6 / 7
5- ಲಸಿತ್ ಮಾಲಿಂಗ: ಶ್ರೀಲಂಕಾ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ 84 ಟಿ20 ಇನಿಂಗ್ಸ್​ಗಳಿಂದ ಒಟ್ಟು 107 ವಿಕೆಟ್​ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

5- ಲಸಿತ್ ಮಾಲಿಂಗ: ಶ್ರೀಲಂಕಾ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ 84 ಟಿ20 ಇನಿಂಗ್ಸ್​ಗಳಿಂದ ಒಟ್ಟು 107 ವಿಕೆಟ್​ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

7 / 7
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ