AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI vs NZ 3rd T20I: ಟಾಸ್ ಗೆದ್ದ ನ್ಯೂಜಿಲೆಂಡ್: ಭಾರತ ತಂಡದಲ್ಲಿ 1 ಬದಲಾವಣೆ

India vs New Zealand 3rd T20I: ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

TV9 Web
| Updated By: Vinay Bhat|

Updated on:Nov 22, 2022 | 12:05 PM

Share
ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

1 / 11
ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

2 / 11
ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

3 / 11
ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

4 / 11
ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 11
ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

6 / 11
ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

7 / 11
ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

8 / 11
ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

9 / 11
ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

10 / 11
ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

11 / 11

Published On - 12:04 pm, Tue, 22 November 22

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?