AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI vs NZ 3rd T20I: ಟಾಸ್ ಗೆದ್ದ ನ್ಯೂಜಿಲೆಂಡ್: ಭಾರತ ತಂಡದಲ್ಲಿ 1 ಬದಲಾವಣೆ

India vs New Zealand 3rd T20I: ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

TV9 Web
| Edited By: |

Updated on:Nov 22, 2022 | 12:05 PM

Share
ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

1 / 11
ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

2 / 11
ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

3 / 11
ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

4 / 11
ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 11
ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

6 / 11
ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

7 / 11
ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

8 / 11
ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

9 / 11
ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

10 / 11
ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

11 / 11

Published On - 12:04 pm, Tue, 22 November 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ