AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI vs NZ 3rd T20I: ಟಾಸ್ ಗೆದ್ದ ನ್ಯೂಜಿಲೆಂಡ್: ಭಾರತ ತಂಡದಲ್ಲಿ 1 ಬದಲಾವಣೆ

India vs New Zealand 3rd T20I: ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

TV9 Web
| Updated By: Vinay Bhat|

Updated on:Nov 22, 2022 | 12:05 PM

Share
ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

1 / 11
ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

2 / 11
ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

3 / 11
ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

4 / 11
ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 11
ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

6 / 11
ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

7 / 11
ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

8 / 11
ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

9 / 11
ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

10 / 11
ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

11 / 11

Published On - 12:04 pm, Tue, 22 November 22

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?