AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೋಗಲು ಇದು ಸಕಾಲ: ಮಾಜಿ ಆರ್​ಸಿಬಿ ಆಟಗಾರ

IPL 2023 Kannada: ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಈ ಹಿಂದೊಮ್ಮೆ ಮನವಿ ಮಾಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 23, 2023 | 4:09 PM

IPL 2023: ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕದೊಂದಿಗೆ ಕಿಂಗ್ ಕೊಹ್ಲಿ 639 ರನ್ ಬಾರಿಸಿ ಅಬ್ಬರಿಸಿದ್ದರು. ಇದಾಗ್ಯೂ ಆರ್​ಸಿಬಿ ಪ್ಲೇಆಫ್​ ಹಂತಕ್ಕೇರುವಲ್ಲಿ ವಿಫಲವಾಗಿದೆ. ಹೀಗಾಗಿಯೇ ವಿರಾಟ್ ಕೊಹ್ಲಿ ತವರು ತಂಡದ ಪರ ಮುಖ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ ಆರ್​ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್.

IPL 2023: ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. 14 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕದೊಂದಿಗೆ ಕಿಂಗ್ ಕೊಹ್ಲಿ 639 ರನ್ ಬಾರಿಸಿ ಅಬ್ಬರಿಸಿದ್ದರು. ಇದಾಗ್ಯೂ ಆರ್​ಸಿಬಿ ಪ್ಲೇಆಫ್​ ಹಂತಕ್ಕೇರುವಲ್ಲಿ ವಿಫಲವಾಗಿದೆ. ಹೀಗಾಗಿಯೇ ವಿರಾಟ್ ಕೊಹ್ಲಿ ತವರು ತಂಡದ ಪರ ಮುಖ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ ಆರ್​ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್.

1 / 6
ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಕೆವಿನ್ ಪೀಟರ್ಸನ್, ರಾಜಧಾನಿಯತ್ತ ಮುಖ ಮಾಡಲು ಇದು ವಿರಾಟ್ ಕೊಹ್ಲಿಗೆ ಇದು ಸಕಾಲ ಎಂದು ಬರೆದುಕೊಂಡಿದ್ದಾರೆ.

ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಕೆವಿನ್ ಪೀಟರ್ಸನ್, ರಾಜಧಾನಿಯತ್ತ ಮುಖ ಮಾಡಲು ಇದು ವಿರಾಟ್ ಕೊಹ್ಲಿಗೆ ಇದು ಸಕಾಲ ಎಂದು ಬರೆದುಕೊಂಡಿದ್ದಾರೆ.

2 / 6
ಈ ಮೂಲಕ ಕಿಂಗ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಬೇಕೆಂಬ ಅಭಿಪ್ರಾಯವನ್ನು ಕೆವಿನ್ ಪೀಟರ್ಸನ್ ಮುಂದಿಟ್ಟಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸತತ 16 ವರ್ಷಗಳಿಂದ ಆರ್​ಸಿಬಿ ಪರ ಆಡಿದರೂ ಕಿಂಗ್ ಕೊಹ್ಲಿಗೆ ಟ್ರೋಫಿಗೆ ಮುತ್ತಿಕ್ಕಲು ಸಾಧ್ಯವಾಗದಿರುವುದು.

ಈ ಮೂಲಕ ಕಿಂಗ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಬೇಕೆಂಬ ಅಭಿಪ್ರಾಯವನ್ನು ಕೆವಿನ್ ಪೀಟರ್ಸನ್ ಮುಂದಿಟ್ಟಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸತತ 16 ವರ್ಷಗಳಿಂದ ಆರ್​ಸಿಬಿ ಪರ ಆಡಿದರೂ ಕಿಂಗ್ ಕೊಹ್ಲಿಗೆ ಟ್ರೋಫಿಗೆ ಮುತ್ತಿಕ್ಕಲು ಸಾಧ್ಯವಾಗದಿರುವುದು.

3 / 6
ಹೀಗಾಗಿ ಮುಂಬರುವ ಸೀಸನ್​ಗಳಲ್ಲಿ ತಮ್ಮ ತವರಿನ ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಕೆವಿನ್ ಪೀಟರ್ಸನ್ ಸೂಚಿಸಿದ್ದಾರೆ. ಅಂದಹಾಗೆ ತಂಡವನ್ನು ಬದಲಿಸುವಂತೆ ಪೀಟರ್ಸನ್ ಈ ಹಿಂದೆ ಕೂಡ ಕಿಂಗ್ ಕೊಹ್ಲಿಗೆ ಸಲಹೆ ನೀಡಿದ್ದರು.

ಹೀಗಾಗಿ ಮುಂಬರುವ ಸೀಸನ್​ಗಳಲ್ಲಿ ತಮ್ಮ ತವರಿನ ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಕೆವಿನ್ ಪೀಟರ್ಸನ್ ಸೂಚಿಸಿದ್ದಾರೆ. ಅಂದಹಾಗೆ ತಂಡವನ್ನು ಬದಲಿಸುವಂತೆ ಪೀಟರ್ಸನ್ ಈ ಹಿಂದೆ ಕೂಡ ಕಿಂಗ್ ಕೊಹ್ಲಿಗೆ ಸಲಹೆ ನೀಡಿದ್ದರು.

4 / 6
ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಈ ಹಿಂದೊಮ್ಮೆ ಮನವಿ ಮಾಡಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಹೋಗಲು ಇದು ಸಕಾಲ ಎಂದು ನೆನಪಿಸಿದ್ದಾರೆ.

ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ತಮ್ಮ ತವರು ತಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವಂತೆ ಈ ಹಿಂದೊಮ್ಮೆ ಮನವಿ ಮಾಡಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಹೋಗಲು ಇದು ಸಕಾಲ ಎಂದು ನೆನಪಿಸಿದ್ದಾರೆ.

5 / 6
ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

6 / 6
Follow us
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK