AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: 10 ಫೋರ್​, 5 ಸಿಕ್ಸ್​ನೊಂದಿಗೆ ಅರುಣ್ ಅಬ್ಬರದ ಶತಕ..!

Nellai Royal Kings vs Chepauk Super Gillies: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

TV9 Web
| Edited By: |

Updated on: Jun 24, 2023 | 11:02 PM

Share
TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ನಾಯಕ ಅರುಣ್ ಕಾರ್ತಿಕ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ನಾಯಕ ಅರುಣ್ ಕಾರ್ತಿಕ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 7
ಆದರೆ ಚೆಪಾಕ್ ಸೂಪರ್ ಗಿಲ್ಲೀಸ್ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕರಾದ ಪ್ರದೋಶ್ ಪೌಲ್ (2) ಹಾಗೂ ಎನ್ ಜಗದೀಸನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ತಂಡಕ್ಕೆ ಆಸರೆಯಾದರು.

ಆದರೆ ಚೆಪಾಕ್ ಸೂಪರ್ ಗಿಲ್ಲೀಸ್ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕರಾದ ಪ್ರದೋಶ್ ಪೌಲ್ (2) ಹಾಗೂ ಎನ್ ಜಗದೀಸನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ತಂಡಕ್ಕೆ ಆಸರೆಯಾದರು.

2 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಅಪರಜಿತ್ ಆ ಬಳಿಕ ರನ್​ ಗತಿ ಹೆಚ್ಚಿಸಲು ಮುಂದಾದರು. ಅದರಂತೆ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ 51 ಎಸೆತಗಳಲ್ಲಿ 79 ರನ್​ ಬಾರಿಸಿದರು. ಅಪರಜಿತ್ ಅವರ ಈ ಅರ್ಧಶತಕದ ನೆರವಿನಿಂದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡವು 7 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಅಪರಜಿತ್ ಆ ಬಳಿಕ ರನ್​ ಗತಿ ಹೆಚ್ಚಿಸಲು ಮುಂದಾದರು. ಅದರಂತೆ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ 51 ಎಸೆತಗಳಲ್ಲಿ 79 ರನ್​ ಬಾರಿಸಿದರು. ಅಪರಜಿತ್ ಅವರ ಈ ಅರ್ಧಶತಕದ ನೆರವಿನಿಂದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡವು 7 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

3 / 7
160 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ನಾಯಕ ಅರುಣ್ ಕಾರ್ತಿಕ್ ಬಿರುಸಿನ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಅರುಣ್ ಚೆಪಾಕ್ ಬೌಲರ್​ಗಳ ಬೆಂಡೆತ್ತಿದರು.

160 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ನಾಯಕ ಅರುಣ್ ಕಾರ್ತಿಕ್ ಬಿರುಸಿನ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಅರುಣ್ ಚೆಪಾಕ್ ಬೌಲರ್​ಗಳ ಬೆಂಡೆತ್ತಿದರು.

4 / 7
ಪರಿಣಾಮ ಅರುಣ್ ಕಾರ್ತಿಕ್ ಬ್ಯಾಟ್​ನಿಂದ 10 ಫೋರ್ ಹಾಗೂ 4 ಸಿಕ್ಸ್​ಗಳು ಮೂಡಿಬಂತು. ಅಲ್ಲದೆ ತಂಡದ ಗೆಲುವಿಗೆ 5 ರನ್​ಗಳು ಬೇಕಿದ್ದ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 61 ಎಸೆತಗಳಲ್ಲಿ ಶತಕ ಪೂರೈಸಿದರು.

ಪರಿಣಾಮ ಅರುಣ್ ಕಾರ್ತಿಕ್ ಬ್ಯಾಟ್​ನಿಂದ 10 ಫೋರ್ ಹಾಗೂ 4 ಸಿಕ್ಸ್​ಗಳು ಮೂಡಿಬಂತು. ಅಲ್ಲದೆ ತಂಡದ ಗೆಲುವಿಗೆ 5 ರನ್​ಗಳು ಬೇಕಿದ್ದ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 61 ಎಸೆತಗಳಲ್ಲಿ ಶತಕ ಪೂರೈಸಿದರು.

5 / 7
ಅರುಣ್ ಕಾರ್ತಿಕ್ ಅವರ ಈ ಸೆಂಚುರಿ ಇನಿಂಗ್ಸ್​ ನೆರವಿನಿಂದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 18.5 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 160 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

ಅರುಣ್ ಕಾರ್ತಿಕ್ ಅವರ ಈ ಸೆಂಚುರಿ ಇನಿಂಗ್ಸ್​ ನೆರವಿನಿಂದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 18.5 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 160 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

6 / 7
ಇನ್ನು ಸೆಂಚುರಿ ಸಿಡಿಸಿ ಮಿಂಚಿದ ಅರುಣ್ ಕಾರ್ತಿಕ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇನ್ನು ಸೆಂಚುರಿ ಸಿಡಿಸಿ ಮಿಂಚಿದ ಅರುಣ್ ಕಾರ್ತಿಕ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

7 / 7
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​