AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: 10 ಫೋರ್​, 5 ಸಿಕ್ಸ್​ನೊಂದಿಗೆ ಅರುಣ್ ಅಬ್ಬರದ ಶತಕ..!

Nellai Royal Kings vs Chepauk Super Gillies: ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 24, 2023 | 11:02 PM

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ನಾಯಕ ಅರುಣ್ ಕಾರ್ತಿಕ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ನಾಯಕ ಅರುಣ್ ಕಾರ್ತಿಕ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡದ ನಾಯಕ ಜಗದೀಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 7
ಆದರೆ ಚೆಪಾಕ್ ಸೂಪರ್ ಗಿಲ್ಲೀಸ್ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕರಾದ ಪ್ರದೋಶ್ ಪೌಲ್ (2) ಹಾಗೂ ಎನ್ ಜಗದೀಸನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ತಂಡಕ್ಕೆ ಆಸರೆಯಾದರು.

ಆದರೆ ಚೆಪಾಕ್ ಸೂಪರ್ ಗಿಲ್ಲೀಸ್ ತಂಡಕ್ಕೆ ನಿರೀಕ್ಷಿತ ಆರಂಭ ದೊರೆತಿರಲಿಲ್ಲ. ಆರಂಭಿಕರಾದ ಪ್ರದೋಶ್ ಪೌಲ್ (2) ಹಾಗೂ ಎನ್ ಜಗದೀಸನ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬಾ ಅಪರಜಿತ್ ತಂಡಕ್ಕೆ ಆಸರೆಯಾದರು.

2 / 7
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಅಪರಜಿತ್ ಆ ಬಳಿಕ ರನ್​ ಗತಿ ಹೆಚ್ಚಿಸಲು ಮುಂದಾದರು. ಅದರಂತೆ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ 51 ಎಸೆತಗಳಲ್ಲಿ 79 ರನ್​ ಬಾರಿಸಿದರು. ಅಪರಜಿತ್ ಅವರ ಈ ಅರ್ಧಶತಕದ ನೆರವಿನಿಂದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡವು 7 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಅಪರಜಿತ್ ಆ ಬಳಿಕ ರನ್​ ಗತಿ ಹೆಚ್ಚಿಸಲು ಮುಂದಾದರು. ಅದರಂತೆ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ 51 ಎಸೆತಗಳಲ್ಲಿ 79 ರನ್​ ಬಾರಿಸಿದರು. ಅಪರಜಿತ್ ಅವರ ಈ ಅರ್ಧಶತಕದ ನೆರವಿನಿಂದ ಚೆಪಾಕ್ ಸೂಪರ್ ಗಿಲ್ಲೀಸ್ ತಂಡವು 7 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

3 / 7
160 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ನಾಯಕ ಅರುಣ್ ಕಾರ್ತಿಕ್ ಬಿರುಸಿನ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಅರುಣ್ ಚೆಪಾಕ್ ಬೌಲರ್​ಗಳ ಬೆಂಡೆತ್ತಿದರು.

160 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ನಾಯಕ ಅರುಣ್ ಕಾರ್ತಿಕ್ ಬಿರುಸಿನ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಅರುಣ್ ಚೆಪಾಕ್ ಬೌಲರ್​ಗಳ ಬೆಂಡೆತ್ತಿದರು.

4 / 7
ಪರಿಣಾಮ ಅರುಣ್ ಕಾರ್ತಿಕ್ ಬ್ಯಾಟ್​ನಿಂದ 10 ಫೋರ್ ಹಾಗೂ 4 ಸಿಕ್ಸ್​ಗಳು ಮೂಡಿಬಂತು. ಅಲ್ಲದೆ ತಂಡದ ಗೆಲುವಿಗೆ 5 ರನ್​ಗಳು ಬೇಕಿದ್ದ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 61 ಎಸೆತಗಳಲ್ಲಿ ಶತಕ ಪೂರೈಸಿದರು.

ಪರಿಣಾಮ ಅರುಣ್ ಕಾರ್ತಿಕ್ ಬ್ಯಾಟ್​ನಿಂದ 10 ಫೋರ್ ಹಾಗೂ 4 ಸಿಕ್ಸ್​ಗಳು ಮೂಡಿಬಂತು. ಅಲ್ಲದೆ ತಂಡದ ಗೆಲುವಿಗೆ 5 ರನ್​ಗಳು ಬೇಕಿದ್ದ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 61 ಎಸೆತಗಳಲ್ಲಿ ಶತಕ ಪೂರೈಸಿದರು.

5 / 7
ಅರುಣ್ ಕಾರ್ತಿಕ್ ಅವರ ಈ ಸೆಂಚುರಿ ಇನಿಂಗ್ಸ್​ ನೆರವಿನಿಂದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 18.5 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 160 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

ಅರುಣ್ ಕಾರ್ತಿಕ್ ಅವರ ಈ ಸೆಂಚುರಿ ಇನಿಂಗ್ಸ್​ ನೆರವಿನಿಂದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 18.5 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 160 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

6 / 7
ಇನ್ನು ಸೆಂಚುರಿ ಸಿಡಿಸಿ ಮಿಂಚಿದ ಅರುಣ್ ಕಾರ್ತಿಕ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇನ್ನು ಸೆಂಚುರಿ ಸಿಡಿಸಿ ಮಿಂಚಿದ ಅರುಣ್ ಕಾರ್ತಿಕ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ