AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ಒಂದೇ ಓವರ್​ನಲ್ಲಿ 33 ರನ್​: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಕಿಂಗ್ಸ್

TNPL 2023: ಪರಿಣಾಮ ಕೊನೆಯ 2 ಓವರ್​ಗಳಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ತಂಡಕ್ಕೆ ಗೆಲ್ಲಲು 37 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಕಣಕ್ಕಿಳಿದ ರಿತಿಕ್ ಈಶ್ವರನ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 11, 2023 | 3:19 PM

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 2ನೇ ಕ್ವಾಲಿಫೈಯರ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 2ನೇ ಕ್ವಾಲಿಫೈಯರ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ದಿಂಡಿಗಲ್ ಡ್ರಾಗನ್ಸ್ ತಂಡದ ಪರ ಆರಂಭಿಕ ಆಟಗಾರ ಶಿವಂ ಸಿಂಗ್ 46 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಮೂಲಕ  ನಿಗದಿತ 20 ಓವರ್​ಗಳಲ್ಲಿ ದಿಂಡಿಗಲ್ ಡ್ರಾಗನ್ಸ್ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ದಿಂಡಿಗಲ್ ಡ್ರಾಗನ್ಸ್ ತಂಡದ ಪರ ಆರಂಭಿಕ ಆಟಗಾರ ಶಿವಂ ಸಿಂಗ್ 46 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಮೂಲಕ ನಿಗದಿತ 20 ಓವರ್​ಗಳಲ್ಲಿ ದಿಂಡಿಗಲ್ ಡ್ರಾಗನ್ಸ್ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿತು.

2 / 7
186 ರನ್​ಗಳ ಕಠಿಣ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ಪರ ಅಜಿತೇಶ್ ಗುರುಸ್ವಾಮಿ ಅಕ್ಷರಶಃ ಅಬ್ಬರಿಸಿದರು. 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅಜಿತೇಶ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ತಂಡಕ್ಕೆ ಗೆಲ್ಲಲು 37 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಕಣಕ್ಕಿಳಿದ ರಿತಿಕ್ ಈಶ್ವರನ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

186 ರನ್​ಗಳ ಕಠಿಣ ಗುರಿ ಪಡೆದ ನೆಲ್ಲೈ ರಾಯಲ್ ಕಿಂಗ್ಸ್ ಪರ ಅಜಿತೇಶ್ ಗುರುಸ್ವಾಮಿ ಅಕ್ಷರಶಃ ಅಬ್ಬರಿಸಿದರು. 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅಜಿತೇಶ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ ತಂಡಕ್ಕೆ ಗೆಲ್ಲಲು 37 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಕಣಕ್ಕಿಳಿದ ರಿತಿಕ್ ಈಶ್ವರನ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

3 / 7
ಜಿ. ಕಿಶೋರ್ ಎಸೆದ 19ನೇ ಓವರ್​ನ ಮೊದಲ ಎಸೆತವನ್ನು ರಿತಿಕ್ ಲಾಂಗ್ ಆಫ್​ನತ್ತ ಸಿಕ್ಸ್ ಬಾರಿಸಿದರು. 2ನೇ ಎಸೆತದಲ್ಲಿ ಲಾಂಗ್ ಆನ್​ನತ್ತ ಮತ್ತೊಂದು ಸಿಕ್ಸ್​ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಡೀಪ್ ಎಕ್ಸ್​ಟ್ರಾ ಕವರ್​ನತ್ತ ರಿತಿಕ್ ಸಿಕ್ಸ್ ಸಿಡಿಸಿ ರಿತಿಕ್ ಈಶ್ವರನ್ 18 ರನ್ ಕಲೆಹಾಕಿದರು.

ಜಿ. ಕಿಶೋರ್ ಎಸೆದ 19ನೇ ಓವರ್​ನ ಮೊದಲ ಎಸೆತವನ್ನು ರಿತಿಕ್ ಲಾಂಗ್ ಆಫ್​ನತ್ತ ಸಿಕ್ಸ್ ಬಾರಿಸಿದರು. 2ನೇ ಎಸೆತದಲ್ಲಿ ಲಾಂಗ್ ಆನ್​ನತ್ತ ಮತ್ತೊಂದು ಸಿಕ್ಸ್​ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಡೀಪ್ ಎಕ್ಸ್​ಟ್ರಾ ಕವರ್​ನತ್ತ ರಿತಿಕ್ ಸಿಕ್ಸ್ ಸಿಡಿಸಿ ರಿತಿಕ್ ಈಶ್ವರನ್ 18 ರನ್ ಕಲೆಹಾಕಿದರು.

4 / 7
4ನೇ ಎಸೆತದಲ್ಲಿ ಒಂದು ರನ್ ಓಡಿದರು. ಇನ್ನು 5ನೇ ಎಸೆತ ಎದುರಿಸಿದ ಅಜಿತೇಶ್ ಗುರುಸ್ವಾಮಿ (73) ಭರ್ಜರಿ ಸಿಕ್ಸ್ ಬಾರಿಸಿದರು. 6ನೇ ಎಸೆತ ನೋಬಾಲ್...1 ರನ್ ಓಡಿದರು. ಮರು ಎಸೆತದಲ್ಲಿ ರಿತಿಕ್ ಈಶ್ವರನ್ ಫೈನ್ ಲೈಗ್​ನತ್ತ ಆಕರ್ಷಕ ಸಿಕ್ಸ್ ಸಿಡಿಸಿದರು.

4ನೇ ಎಸೆತದಲ್ಲಿ ಒಂದು ರನ್ ಓಡಿದರು. ಇನ್ನು 5ನೇ ಎಸೆತ ಎದುರಿಸಿದ ಅಜಿತೇಶ್ ಗುರುಸ್ವಾಮಿ (73) ಭರ್ಜರಿ ಸಿಕ್ಸ್ ಬಾರಿಸಿದರು. 6ನೇ ಎಸೆತ ನೋಬಾಲ್...1 ರನ್ ಓಡಿದರು. ಮರು ಎಸೆತದಲ್ಲಿ ರಿತಿಕ್ ಈಶ್ವರನ್ ಫೈನ್ ಲೈಗ್​ನತ್ತ ಆಕರ್ಷಕ ಸಿಕ್ಸ್ ಸಿಡಿಸಿದರು.

5 / 7
ಈ ಮೂಲಕ ರಿತಿಕ್-ಅಜಿತೇಶ್ ಜೊತೆಗೂಡಿ 19ನೇ ಓವರ್​ನಲ್ಲಿ ಬರೋಬ್ಬರಿ 33 ರನ್​ ಕಲೆಹಾಕಿದರು. ಅದರಂತೆ ಕೊನೆಯ ಓವರ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ 4 ರನ್​ಗಳ ಗುರಿ ಪಡೆಯಿತು. ಆದರೆ ಮೊದಲ ಐದು ಎಸೆತಗಳಲ್ಲಿ ಸುಬೋತ್ ಭಾಟಿ ನೀಡಿದ್ದು ಕೇವಲ 3 ರನ್ ಮಾತ್ರ.

ಈ ಮೂಲಕ ರಿತಿಕ್-ಅಜಿತೇಶ್ ಜೊತೆಗೂಡಿ 19ನೇ ಓವರ್​ನಲ್ಲಿ ಬರೋಬ್ಬರಿ 33 ರನ್​ ಕಲೆಹಾಕಿದರು. ಅದರಂತೆ ಕೊನೆಯ ಓವರ್​ನಲ್ಲಿ ನೆಲ್ಲೈ ರಾಯಲ್ ಕಿಂಗ್ಸ್​ 4 ರನ್​ಗಳ ಗುರಿ ಪಡೆಯಿತು. ಆದರೆ ಮೊದಲ ಐದು ಎಸೆತಗಳಲ್ಲಿ ಸುಬೋತ್ ಭಾಟಿ ನೀಡಿದ್ದು ಕೇವಲ 3 ರನ್ ಮಾತ್ರ.

6 / 7
ಪರಿಣಾಮ ಕೊನೆಯ ಎಸೆತದಲ್ಲಿ ಗೆಲ್ಲಲು 1 ರನ್​ಗಳಿಸಬೇಕಿತ್ತು. ಈ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿತಿಕ್ ಈಶ್ವರನ್ (39) ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ನೆಲ್ಲೈ ರಾಯಲ್ ಕಿಂಗ್ಸ್​ ತಂಡವು ತಮಿಳುನಾಡು ಪ್ರೀಮಿಯರ್ ಲೀಗ್​ನ ಫೈನಲ್​ಗೆ ಪ್ರವೇಶಿಸಿದೆ.

ಪರಿಣಾಮ ಕೊನೆಯ ಎಸೆತದಲ್ಲಿ ಗೆಲ್ಲಲು 1 ರನ್​ಗಳಿಸಬೇಕಿತ್ತು. ಈ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿತಿಕ್ ಈಶ್ವರನ್ (39) ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ನೆಲ್ಲೈ ರಾಯಲ್ ಕಿಂಗ್ಸ್​ ತಂಡವು ತಮಿಳುನಾಡು ಪ್ರೀಮಿಯರ್ ಲೀಗ್​ನ ಫೈನಲ್​ಗೆ ಪ್ರವೇಶಿಸಿದೆ.

7 / 7
Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ